ಕೊರೊನಾ ಮಹಾಮಾರಿ, ಕೃಷಿಕಾಯ್ದೆ ಮೋದಿ ಜನಪ್ರಿಯತೆಯನ್ನು ಕುಸಿಯುವಂತೆ ಮಾಡಿತಾ.? ಸಮೀಕ್ಷೆ ಹೇಳೋದೇ ಬೇರೆ!

ಕೊರೊನಾ ಮಹಾಮಾರಿ, ಕೃಷಿಕಾಯ್ದೆ ಮೋದಿ ಜನಪ್ರಿಯತೆಯನ್ನು ಕುಸಿಯುವಂತೆ ಮಾಡಿತಾ.? ಸಮೀಕ್ಷೆ ಹೇಳೋದೇ ಬೇರೆ!

Published : Jan 23, 2021, 01:51 PM ISTUpdated : Jan 23, 2021, 01:56 PM IST

ಕೊರೊನಾ ಮಹಾಮಾರಿ, ದೆಹಲಿಯಲ್ಲಿ ರೈತರ ಪ್ರತಿಭಟನೆ, ಕೃಷಿ ಕಾಯ್ದೆ ಪ್ರಧಾನಿ ಮೋದಿಯವರ ಜನಪ್ರಿಯತೆಯನ್ನು ಕುಸಿಯುವಂತೆ ಮಾಡಿದೆ. ಮೋದಿ ಹವಾ ಇನ್ಮುಂದೆ ನಡೆಯುವುದಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಹಾಗಾದರೆ ಮೋದಿ ಯುಗ ಮುಕ್ತಾಯವಾಗುತ್ತಾ..? ಎಂಬ ಪ್ರಶ್ನೆಗೆ ಇಲ್ಲ ಎನ್ನುತ್ತಿದೆ ಸಮೀಕ್ಷೆ. 

ಬೆಂಗಳೂರು (ಜ. 23): ಕೊರೊನಾ ಮಹಾಮಾರಿ, ದೆಹಲಿಯಲ್ಲಿ ರೈತರ ಪ್ರತಿಭಟನೆ, ಕೃಷಿ ಕಾಯ್ದೆ ಪ್ರಧಾನಿ ಮೋದಿಯವರ ಜನಪ್ರಿಯತೆಯನ್ನು ಕುಸಿಯುವಂತೆ ಮಾಡಿದೆ. ಮೋದಿ ಹವಾ ಇನ್ಮುಂದೆ ನಡೆಯುವುದಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಹಾಗಾದರೆ ಮೋದಿ ಯುಗ ಮುಕ್ತಾಯವಾಗುತ್ತಾ..? ಎಂಬ ಪ್ರಶ್ನೆಗೆ ಇಲ್ಲ ಎನ್ನುತ್ತಿದೆ ಸಮೀಕ್ಷೆ. 

ಈಗ ಚುನಾವಣೆ ನಡೆದರೂ ಎನ್‌ಡಿಎ ಮೈತ್ರಿಕೂಟ 321 ಸ್ಥಾನ ಗೆಲ್ಲಲಿದೆ. ಈ ಪೈಕಿ ಬಿಜೆಪಿಯೊಂದೇ 291 ಸ್ಥಾನದ ಮೂಲಕ ಏಕಾಂಗಿಯಾಗಿ ಬಹುಮತಕ್ಕೆ ಅಗತ್ಯವಾದ ಬಲ ಪಡೆದುಕೊಳ್ಳಲಿದೆ. ಮತ್ತೊಂದೆಡೆ ಕಾಂಗ್ರೆಸ್‌ ಕೇವಲ 51 ಸ್ಥಾನಕ್ಕೆ ಮತ್ತು ಒಟ್ಟಾರೆ ಯುಪಿಎ ಮೈತ್ರಿಕೂಟ 93 ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿ ಬರಲಿದೆ. ಎನ್‌ಡಿಎಗೆ ಶೇ. 43, ಯುಪಿಎಗೆ ಶೇ.27 ಮತ್ತು ಇತರ ಪಕ್ಷಗಳಿಗೆ ಶೇ. 30ರಷ್ಟುಮತಗಳು ಪ್ರಾಪ್ತವಾಗಲಿದೆ ಎಂದಿದೆ ಇಂಡಿಯಾ ಟುಡೇ- ಕಾರ್ವಿ ಇನ್‌ಸೈಟ್ಸ್‌’ನ ‘ಮೂಡ್‌ ಆಫ್‌ ದಿ ನೇಷನ್‌’ಸಮೀಕ್ಷೆ...!

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?