ಕೊರೊನಾ ಮಹಾಮಾರಿ, ಕೃಷಿಕಾಯ್ದೆ ಮೋದಿ ಜನಪ್ರಿಯತೆಯನ್ನು ಕುಸಿಯುವಂತೆ ಮಾಡಿತಾ.? ಸಮೀಕ್ಷೆ ಹೇಳೋದೇ ಬೇರೆ!

ಕೊರೊನಾ ಮಹಾಮಾರಿ, ಕೃಷಿಕಾಯ್ದೆ ಮೋದಿ ಜನಪ್ರಿಯತೆಯನ್ನು ಕುಸಿಯುವಂತೆ ಮಾಡಿತಾ.? ಸಮೀಕ್ಷೆ ಹೇಳೋದೇ ಬೇರೆ!

Published : Jan 23, 2021, 01:51 PM ISTUpdated : Jan 23, 2021, 01:56 PM IST

ಕೊರೊನಾ ಮಹಾಮಾರಿ, ದೆಹಲಿಯಲ್ಲಿ ರೈತರ ಪ್ರತಿಭಟನೆ, ಕೃಷಿ ಕಾಯ್ದೆ ಪ್ರಧಾನಿ ಮೋದಿಯವರ ಜನಪ್ರಿಯತೆಯನ್ನು ಕುಸಿಯುವಂತೆ ಮಾಡಿದೆ. ಮೋದಿ ಹವಾ ಇನ್ಮುಂದೆ ನಡೆಯುವುದಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಹಾಗಾದರೆ ಮೋದಿ ಯುಗ ಮುಕ್ತಾಯವಾಗುತ್ತಾ..? ಎಂಬ ಪ್ರಶ್ನೆಗೆ ಇಲ್ಲ ಎನ್ನುತ್ತಿದೆ ಸಮೀಕ್ಷೆ. 

ಬೆಂಗಳೂರು (ಜ. 23): ಕೊರೊನಾ ಮಹಾಮಾರಿ, ದೆಹಲಿಯಲ್ಲಿ ರೈತರ ಪ್ರತಿಭಟನೆ, ಕೃಷಿ ಕಾಯ್ದೆ ಪ್ರಧಾನಿ ಮೋದಿಯವರ ಜನಪ್ರಿಯತೆಯನ್ನು ಕುಸಿಯುವಂತೆ ಮಾಡಿದೆ. ಮೋದಿ ಹವಾ ಇನ್ಮುಂದೆ ನಡೆಯುವುದಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಹಾಗಾದರೆ ಮೋದಿ ಯುಗ ಮುಕ್ತಾಯವಾಗುತ್ತಾ..? ಎಂಬ ಪ್ರಶ್ನೆಗೆ ಇಲ್ಲ ಎನ್ನುತ್ತಿದೆ ಸಮೀಕ್ಷೆ. 

ಈಗ ಚುನಾವಣೆ ನಡೆದರೂ ಎನ್‌ಡಿಎ ಮೈತ್ರಿಕೂಟ 321 ಸ್ಥಾನ ಗೆಲ್ಲಲಿದೆ. ಈ ಪೈಕಿ ಬಿಜೆಪಿಯೊಂದೇ 291 ಸ್ಥಾನದ ಮೂಲಕ ಏಕಾಂಗಿಯಾಗಿ ಬಹುಮತಕ್ಕೆ ಅಗತ್ಯವಾದ ಬಲ ಪಡೆದುಕೊಳ್ಳಲಿದೆ. ಮತ್ತೊಂದೆಡೆ ಕಾಂಗ್ರೆಸ್‌ ಕೇವಲ 51 ಸ್ಥಾನಕ್ಕೆ ಮತ್ತು ಒಟ್ಟಾರೆ ಯುಪಿಎ ಮೈತ್ರಿಕೂಟ 93 ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿ ಬರಲಿದೆ. ಎನ್‌ಡಿಎಗೆ ಶೇ. 43, ಯುಪಿಎಗೆ ಶೇ.27 ಮತ್ತು ಇತರ ಪಕ್ಷಗಳಿಗೆ ಶೇ. 30ರಷ್ಟುಮತಗಳು ಪ್ರಾಪ್ತವಾಗಲಿದೆ ಎಂದಿದೆ ಇಂಡಿಯಾ ಟುಡೇ- ಕಾರ್ವಿ ಇನ್‌ಸೈಟ್ಸ್‌’ನ ‘ಮೂಡ್‌ ಆಫ್‌ ದಿ ನೇಷನ್‌’ಸಮೀಕ್ಷೆ...!

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!