Mood Of The Nation Survey: ಮೋದಿ ಮತ್ತೆ ಪ್ರಧಾನಿಯಾಗಲಿ ಎಂದವರೆಷ್ಟು? ಈ ಸರ್ಕಾರದ ಆಡಳಿತದ ಬಗ್ಗೆ ಜನ ಹೇಳಿದ್ದೇನು ?

Mood Of The Nation Survey: ಮೋದಿ ಮತ್ತೆ ಪ್ರಧಾನಿಯಾಗಲಿ ಎಂದವರೆಷ್ಟು? ಈ ಸರ್ಕಾರದ ಆಡಳಿತದ ಬಗ್ಗೆ ಜನ ಹೇಳಿದ್ದೇನು ?

Published : Apr 01, 2024, 12:18 PM IST

ಇತ್ತೀಚೆಗೆ ಮೂಡ್ ಆಫ್ ದಿ ನೇಷನ್ ಡಿಜಿಟಲ್ ಸಮೀಕ್ಷೆಯನ್ನು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ತನ್ನ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಾದಂತ ಇಂಗ್ಲಿಷ್, ಹಿಂದಿ, ಮಲಯಾಳಂ, ಕನ್ನಡ, ತಮಿಳು, ತೆಲುಗು, ಬಾಂಗ್ಲಾ ಮತ್ತು ಮರಾಠಿ ಸೇರಿದಂತೆ ಬಹು ಭಾಷೆಗಳಲ್ಲಿ ನಡೆಸಿದೆ.

ಪ್ರಧಾ ನರೇಂದ್ರ ಮೋದಿ ಅವರು ಎರಡು ಅವಧಿಯ ಅಧಿಕಾರಾವಧಿಯಲ್ಲಿ ನಿಜವಾದ ಅರ್ಥದಲ್ಲಿ ರಾಷ್ಟ್ರೀಯ ನಾಯಕರಾಗಿ ತಮ್ಮ ಸ್ಥಾನವನ್ನು ಮತ್ತಷ್ಟು  ಭದ್ರಪಡಿಸಿಕೊಂಡಿದ್ದಾರೆ ಎಂದು ಏಷ್ಯಾನೆಟ್ ನ್ಯೂಸ್ ನೆಟ್‌ವರ್ಕ್ ನಡೆಸಿದ ಇತ್ತೀಚಿನ ಮೂಡ್ ಆಫ್ ದಿ ನೇಷನ್ ಡಿಜಿಟಲ್ ಸಮೀಕ್ಷೆಯು(Mood Of The Nation survey) ತಿಳಿದುಬಂದಿದೆ. ಮಾರ್ಚ್ 13 ರಿಂದ ಮಾರ್ಚ್ 27 ರವರೆಗೆ ನಡೆಸಿದ ಸಮೀಕ್ಷೆಯಲ್ಲಿ 7,59,340 ಪ್ರತಿಕ್ರಿಯೆಗಳು ಲಭಿಸಿವೆ. ಶೇ. 78.6ರಷ್ಟು ಜನರು ಎನ್‌ಡಿಎ(NDA) ಪರವಾಗಿ ಮತ ಚಲಾಯಿಸಿದ್ದರೆ, ಶೇ. 21.4 ಮಂದಿ ಇಂಡಿಯಾ ಮೈತ್ರಿಯನ್ನು(INDIA) ಬೆಂಬಲಿಸಿದ್ದಾರೆ. ಮುಂದಿನ ಪ್ರಧಾನಮಂತ್ರಿ ಯಾರಾಗಬೇಕು ಎನ್ನುವ ವಿಚಾರದಲ್ಲಿ ಶೇ.51.6ರಷ್ಟು ಮಂದಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿದ್ದಾರೆ. ರಾಹುಲ್‌ ಗಾಂಧಿ(Rahul Gandhi) ಅವರು ಶೇ. 46.45ರಷ್ಟು ಮತಗಳನ್ನು ಪಡೆದುಕೊಂಡಿದ್ದಾರೆ. ಸಮೀಕ್ಷೆಯ ಪ್ರಕಾರ, ಪ್ರತಿಕ್ರಿಯಿಸಿದವರಲ್ಲಿ ಶೇಕಡಾ 51.07 ರಷ್ಟು ಜನರು ನರೇಂದ್ರ ಮೋದಿ(Narendra Modi) ಸರ್ಕಾರವು ತನ್ನ ಭರವಸೆಗಳನ್ನು ಈಡೇರಿಸಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  INDIA Alliance: ಕೇಂದ್ರದ ವಿರುದ್ಧ ಇಂಡಿಯಾ ಮೈತ್ರಿಕೂಟ ರಣಕಹಳೆ: ಮೋದಿ ವಿರುದ್ಧ ‘ಲೋಕತಂತ್ರ ಬಚಾವೋ’ ಹೋರಾಟ!

20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
Read more