ರಾಜ್ಯದ ಲೋಕಸಭೆ ಕ್ಷೇತ್ರಗಳಲ್ಲಿ ಹೆಚ್ಚಿನ ಗೆಲುವು ಯಾರಿಗೆ?: 'ಇಂಡಿಯಾ ಟು ಡೇ' ಸಮೀಕ್ಷೆಯಲ್ಲಿ ಏನಿದೆ?

ರಾಜ್ಯದ ಲೋಕಸಭೆ ಕ್ಷೇತ್ರಗಳಲ್ಲಿ ಹೆಚ್ಚಿನ ಗೆಲುವು ಯಾರಿಗೆ?: 'ಇಂಡಿಯಾ ಟು ಡೇ' ಸಮೀಕ್ಷೆಯಲ್ಲಿ ಏನಿದೆ?

Published : Jan 28, 2023, 11:52 AM ISTUpdated : Jan 28, 2023, 12:03 PM IST

ಕರ್ನಾಟಕದ ಲೋಕಸಭೆ ಕ್ಷೇತ್ರಗಳಲ್ಲಿ ಹೆಚ್ಚು ಗೆಲ್ಲುವುದು ಯಾರು ಎಂದು 1.4 ಲಕ್ಷ ಜನರನ್ನು ಸಂದರ್ಶಿಸಿ ಸಮೀಕ್ಷೆ ನಡೆಸಲಾಗಿದೆ.
 

ಇಂಡಿಯಾ ಟು ಡೇ, ಸಿ-ವೋಟರ್‌ ಜನಾಭಿಪ್ರಾಯ ಸಂಗ್ರಹಿಸಿದ್ದು, ಲೋಕಸಭಾ ಚುನಾವಣೆ ನಡೆದರೆ ಯಾರಿಗೆ ಎಷ್ಟು ಸ್ಥಾನ ಹಾಗೂ ಕರ್ನಾಟಕದ ಲೋಕಸಭೆ ಕ್ಷೇತ್ರಗಳಲ್ಲಿ ಹೆಚ್ಚು ಗೆಲ್ಲುವುದು ಯಾರು ಎಂದು ಸಮೀಕ್ಷೆ ನಡೆಸಿದೆ. ಜನಾಭಿಪ್ರಾಯದ ವೋಟ್‌ ಶೇರಿಂಗ್‌'ನಲ್ಲಿ 43 % ಎನ್‌ ಡಿ ಎ. 30.5 ಯುಪಿಎಗೆ, 27% ಇತರೆ. ಈಗ ಚುನಾವಣೆ ನಡೆದರೆ ಈ ಫಲಿತಾಂಶ ಬರುವುದಾಗಿ ಸರ್ವೆ ಹೇಳಿದೆ. ಕಾಂಗ್ರೆಸ್‌ ಜೋಡೋ ಯಾತ್ರೆ ಪರಿಣಾಮ ಬೀರಿದೆಯಾ ಎಂದು ಕೂಡ ಚರ್ಚೆ ಶುರುವಾಗಿದೆ. ಬಿಜೆಪಿ 284 ಕಾಂಗ್ರೆಸ್‌ 68 ಇತರೆ 191 ಇನ್ನು 298 ಎನ್‌ಡಿಎ, ಯುಪಿಎ 153 ಹಾಗೂ ಇತರೆ 92 ಸ್ಥಾನ ಪಡೆಯಲಿದೆ ಎಂದು ಸಮೀಕ್ಷೆ ಹೇಳಿದೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more