ಮುಂಗಾರು ಪೂರ್ವ ಮಳೆ ಅಬ್ಬರಕ್ಕೆ ಮುಳುಗಿದ ಈಶಾನ್ಯ ರಾಜ್ಯಗಳು..!

ಮುಂಗಾರು ಪೂರ್ವ ಮಳೆ ಅಬ್ಬರಕ್ಕೆ ಮುಳುಗಿದ ಈಶಾನ್ಯ ರಾಜ್ಯಗಳು..!

Published : May 20, 2022, 03:05 PM ISTUpdated : May 20, 2022, 03:08 PM IST

ದೇಶದ ಈಶಾನ್ಯ (Eastern States) ಮತ್ತು ದಕ್ಷಿಣದ ರಾಜ್ಯಗಳಾದ ಅಸ್ಸಾಂ ಮತ್ತು ಕೇರಳದಲ್ಲಿ ಮುಂಗಾರು ಪೂರ್ವ ಮಳೆ (Rain) ಭಾರೀ ಅನಾಹುತ ಸೃಷ್ಟಿಸಿದ್ದು, ಸಾಮಾನ್ಯ ಜನಜೀವನವನ್ನು ಅಸ್ತವ್ಯಸ್ಥಗೊಳಿಸಿದೆ.

ದೇಶದ ಈಶಾನ್ಯ (Eastern States) ಮತ್ತು ದಕ್ಷಿಣದ ರಾಜ್ಯಗಳಾದ ಅಸ್ಸಾಂ (Assam) ಮತ್ತು ಕೇರಳದಲ್ಲಿ (Kerala) ಮುಂಗಾರು ಪೂರ್ವ ಮಳೆ ಭಾರೀ ಅನಾಹುತ ಸೃಷ್ಟಿಸಿದ್ದು, ಸಾಮಾನ್ಯ ಜನಜೀವನವನ್ನು ಅಸ್ತವ್ಯಸ್ಥಗೊಳಿಸಿದೆ.  ಕಳೆದೊಂದು ವಾರದಿಂದ ಈಶಾನ್ಯದ ರಾಜ್ಯಗಳಾದ ಅಸ್ಸಾಂ, ಮೇಘಾಲಯ, ಅರುಣಾಚಲಪ್ರದೇಶ, ತ್ರಿಪುರ, ಸಿಕ್ಕಿನಲ್ಲಿ ಭಾರೀ ಮಳೆಯಾಗುತ್ತಿದ್ದು ಸಾಮಾನ್ಯ ಜನಜೀವನ ಅಸ್ತವ್ಯಸ್ಥಗೊಂಡಿದೆ. 

ಈ ಪೈಕಿ ಅಸ್ಸಾಂ ಅತಿ ಹೆಚ್ಚು ತೊಂದರೆಗೆ ಒಳಗಾಗಿದ್ದು, ರಾಜ್ಯದ 33ರ ಪೈಕಿ 20ರಲ್ಲಿ ಪ್ರವಾಹ ಕಾಣಿಸಿಕೊಂಡಿದೆ. ಸುಮಾರು 2 ಲಕ್ಷ ಜನರು ಮಳೆಯಿಂದಾಗಿ ತೊಂದರೆ ಅನುಭವಿಸುತ್ತಿದ್ದಾರೆ. 33000 ಜನರಿಗೆ 55 ಪರಿಹಾರ ಕೇಂದ್ರಗಳಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ರಸ್ತೆ ಸಂಚಾರದ ಜೊತೆಗೆ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತದ ಕಾರಣ ರೈಲು ಸಂಚಾರಕ್ಕೂ ಅಡ್ಡಿಯಾಗಿದೆ. ನಲವು ಕಡೆ ಭೂ ಕುಸಿತಗಳು ಸಂಭವಿಸಿವೆ. ಈ ದುರ್ಘಟನೆಗಳಲ್ಲಿ 8 ಮಂದಿ ಸಾವನ್ನಪ್ಪಿದ್ದರೆ, 5 ಲಕ್ಷಕ್ಕೂ ಅಧಿಕ ಮಂದಿ ಪ್ರವಾಹದಿಂದ ತೊಂದರೆಗೊಳಗಾಗಿದ್ದಾರೆ. ಬ್ರಹ್ಮಪುತ್ರ ನದಿ ದಂಡೆಯಲ್ಲಿರುವ ಸುಮಾರು 1,500 ಹಳ್ಳಿಗಳಲ್ಲಿ ಪ್ರವಾಹ ಉಂಟಾಗಿದೆ. ಬ್ರಹ್ಮಪುತ್ರಾ ನದಿ ನೀರು ಮತ್ತಷ್ಟುಏರಿಕೆಯಾಗುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ. ಹಾಜೋಯ್‌ನಲ್ಲಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ ಸುಮಾರು 2 ಸಾವಿರ ಮಂದಿಯನ್ನು ಭಾರತೀಯ ಸೇನೆ ರಕ್ಷಣೆ ಮಾಡಿದೆ. ಪ್ರವಾಹದಿಂದ ತೊಂದರೆಗೊಳಗಾಗಿರುವ ಪ್ರದೇಶಗಳಿಗೆ ಅಗತ್ಯ ಆಹಾರ ಸಾಮಾಗ್ರಿಗಳನ್ನು ಹೆಲಿಕಾಪ್ಟರ್‌ ಮುಖಾಂತರ ವಿತರಿಸಲಾಗಿದೆ.

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more