ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮ: ನೆಹರೂ ಫೋಟೋ ಮಾಯ, ಕಾಂಗ್ರೆಸ್‌ ಕಿಡಿ!

ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮ: ನೆಹರೂ ಫೋಟೋ ಮಾಯ, ಕಾಂಗ್ರೆಸ್‌ ಕಿಡಿ!

Published : Aug 29, 2021, 08:56 AM ISTUpdated : Mar 29, 2022, 02:18 PM IST

ಸ್ವಾತಂತ್ರ್ಯ ಅಮೃತ ಮಹೋತ್ಸವದಿಂದ ನೆಹರೂ ಫೋಟೋವನ್ನು ಕೈ ಬಿಡಲಾಗಿದೆ. ಈ ವಿಚಾರವಾಗಿ ಕಾಂಗ್ರೆಸ್‌ ಕಿಡಿ ಕಾರಿದೆ. ಹೌದು ಭಾರತೀಯ ಇತಿಹಾಸ ಸಂಶೋಧನಾ ಮಂಡಳಿ ಮಹಾತ್ಮ ಗಾಂಧೀಜಿ, ನೇತಾಜಿ, ಸಾವರ್ಕರ್‌ ಫೋಟೋ ಇರುವ ಕಾರ್ಯಕ್ರಮ ಸಿದ್ಧಪಡಿಸಿದೆ. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ನವದೆಹಲಿ(ಆ.29) ಸ್ವಾತಂತ್ರ್ಯ ಅಮೃತ ಮಹೋತ್ಸವದಿಂದ ನೆಹರೂ ಫೋಟೋವನ್ನು ಕೈ ಬಿಡಲಾಗಿದೆ. ಈ ವಿಚಾರವಾಗಿ ಕಾಂಗ್ರೆಸ್‌ ಕಿಡಿ ಕಾರಿದೆ. ಹೌದು ಭಾರತೀಯ ಇತಿಹಾಸ ಸಂಶೋಧನಾ ಮಂಡಳಿ ಮಹಾತ್ಮ ಗಾಂಧೀಜಿ, ನೇತಾಜಿ, ಸಾವರ್ಕರ್‌ ಫೋಟೋ ಇರುವ ಕಾರ್ಯಕ್ರಮ ಸಿದ್ಧಪಡಿಸಿದೆ. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಇಷ್ಟೇ ಅಲ್ಲದೇ ರಾಜ್ಯ, ರಾಷ್ಟ್ರ, ಅಂತಾರಾ‍fಟ್ರೀಯ ಮಟ್ಟದಲ್ಲಿ ಸದ್ದು ಮಾಡಿದ ಸುದ್ದಿಗಳ ಒಂದು ನೋಟ ಮಾರ್ನಿಂಗ್ ಎಕ್ಸ್‌ಪ್ರೆಸ್‌ನಲ್ಲಿ

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!