Covid Crisis :  ದೇಶಕ್ಕೆ ಮುಂದಿನ 2 ವಾರ ಅಪಾಯಕಾರಿ

Covid Crisis : ದೇಶಕ್ಕೆ ಮುಂದಿನ 2 ವಾರ ಅಪಾಯಕಾರಿ

Suvarna News   | Asianet News
Published : Jan 06, 2022, 08:58 AM ISTUpdated : Jan 06, 2022, 09:36 AM IST

ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ  ಕೊರೋನಾ ಜೊತೆಗೆ ಒಮಿಕ್ರಾನ್ ಕೂಡ ಹೆಚ್ಚಾಗುತ್ತಿದ್ದು,  1 ರಿಂದ 9ನೆ ತರಗತಿ ಮಕ್ಕಳಿಗೆ ಶಾಲೆಗಳು ಬಂದ್ ಆಗುತ್ತಿದ್ದು ಆನ್‌ಲೈನ್‌ ಕ್ಲಾಸ್‌ ಮಾಡಲಾಗುತ್ತದೆ.  ರಾಜ್ಯದಲ್ಲಿ ಒಮಿಕ್ರಾನ್ ಹೆಚ್ಚಳವಾಗಿದ್ದು ಈ ನಿಟ್ಟಿನಲ್ಲಿ  ಸಚಿವ ಸಂಪುಟ ಸಭೆ ನಡೆಸಲಾಗುತ್ತದೆ.  ಇನ್ನು ಇಂದಿನಿಂದ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ ಮಾಡಲಾಗುತ್ತಿದೆ. 

 ಬೆಂಗಳೂರು (ಜ.06): ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ (Bengaluru) ಕೊರೋನಾ (Corona) ಜೊತೆಗೆ ಒಮಿಕ್ರಾನ್ ಕೂಡ ಹೆಚ್ಚಾಗುತ್ತಿದ್ದು,  1 ರಿಂದ 9ನೆ ತರಗತಿ ಮಕ್ಕಳಿಗೆ ಶಾಲೆಗಳು ಬಂದ್ ಆಗುತ್ತಿದ್ದು ಆನ್‌ಲೈನ್‌ ಕ್ಲಾಸ್‌ ಮಾಡಲಾಗುತ್ತದೆ.  ರಾಜ್ಯದಲ್ಲಿ ಒಮಿಕ್ರಾನ್ (omicron) ಹೆಚ್ಚಳವಾಗಿದ್ದು ಈ ನಿಟ್ಟಿನಲ್ಲಿ  ಸಚಿವ ಸಂಪುಟ ಸಭೆ ನಡೆಸಲಾಗುತ್ತದೆ.  ಇನ್ನು ಇಂದಿನಿಂದ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ ಮಾಡಲಾಗುತ್ತಿದೆ. 

Corona Update ಕರ್ನಾಟಕದಲ್ಲಿ ಕೊರೋನಾ ಕೇಸ್ ದ್ವಿಗುಣ, ಹೆಚ್ಚಾಯ್ತು ಆತಂಕ

ಬಂಡೀಪುರದಲ್ಲಿ  ಹೊಸ ವರ್ಷಾಚರಣೆಗೆ  ಬಂದವರಿಂದ ಕೊರೋನಾ ಸೋಂಕು ಹರಡಿಗೆ  ಬಂಡೀಪುರದ ರೆಸಾರ್ಟ್‌ನ ಐವರು ಸಿಬ್ಬಂದಿಗೆ ಕೊರೋನಾ (Corona) ಪಾಸಿಟಿವ್ ಬಂದಿದೆ. ಇನ್ನು ದೇಶದಲ್ಲಿ ದಿನದಿನವೂ ಕೇಸ್‌ಗಳು ಹೆಚ್ಚಾಗುತ್ತಿದ್ದು ಮುಂದಿನ ಎರಡು ವಾರಗಳು ಭಾರತಕ್ಕೆ ನಿರ್ಣಾಯಕ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO)  ಎಚ್ಚರಿಕೆ ನೀಡಿದೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?