Covid Crisis :  ದೇಶಕ್ಕೆ ಮುಂದಿನ 2 ವಾರ ಅಪಾಯಕಾರಿ

Covid Crisis : ದೇಶಕ್ಕೆ ಮುಂದಿನ 2 ವಾರ ಅಪಾಯಕಾರಿ

Suvarna News   | Asianet News
Published : Jan 06, 2022, 08:58 AM ISTUpdated : Jan 06, 2022, 09:36 AM IST

ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ  ಕೊರೋನಾ ಜೊತೆಗೆ ಒಮಿಕ್ರಾನ್ ಕೂಡ ಹೆಚ್ಚಾಗುತ್ತಿದ್ದು,  1 ರಿಂದ 9ನೆ ತರಗತಿ ಮಕ್ಕಳಿಗೆ ಶಾಲೆಗಳು ಬಂದ್ ಆಗುತ್ತಿದ್ದು ಆನ್‌ಲೈನ್‌ ಕ್ಲಾಸ್‌ ಮಾಡಲಾಗುತ್ತದೆ.  ರಾಜ್ಯದಲ್ಲಿ ಒಮಿಕ್ರಾನ್ ಹೆಚ್ಚಳವಾಗಿದ್ದು ಈ ನಿಟ್ಟಿನಲ್ಲಿ  ಸಚಿವ ಸಂಪುಟ ಸಭೆ ನಡೆಸಲಾಗುತ್ತದೆ.  ಇನ್ನು ಇಂದಿನಿಂದ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ ಮಾಡಲಾಗುತ್ತಿದೆ. 

 ಬೆಂಗಳೂರು (ಜ.06): ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ (Bengaluru) ಕೊರೋನಾ (Corona) ಜೊತೆಗೆ ಒಮಿಕ್ರಾನ್ ಕೂಡ ಹೆಚ್ಚಾಗುತ್ತಿದ್ದು,  1 ರಿಂದ 9ನೆ ತರಗತಿ ಮಕ್ಕಳಿಗೆ ಶಾಲೆಗಳು ಬಂದ್ ಆಗುತ್ತಿದ್ದು ಆನ್‌ಲೈನ್‌ ಕ್ಲಾಸ್‌ ಮಾಡಲಾಗುತ್ತದೆ.  ರಾಜ್ಯದಲ್ಲಿ ಒಮಿಕ್ರಾನ್ (omicron) ಹೆಚ್ಚಳವಾಗಿದ್ದು ಈ ನಿಟ್ಟಿನಲ್ಲಿ  ಸಚಿವ ಸಂಪುಟ ಸಭೆ ನಡೆಸಲಾಗುತ್ತದೆ.  ಇನ್ನು ಇಂದಿನಿಂದ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ ಮಾಡಲಾಗುತ್ತಿದೆ. 

Corona Update ಕರ್ನಾಟಕದಲ್ಲಿ ಕೊರೋನಾ ಕೇಸ್ ದ್ವಿಗುಣ, ಹೆಚ್ಚಾಯ್ತು ಆತಂಕ

ಬಂಡೀಪುರದಲ್ಲಿ  ಹೊಸ ವರ್ಷಾಚರಣೆಗೆ  ಬಂದವರಿಂದ ಕೊರೋನಾ ಸೋಂಕು ಹರಡಿಗೆ  ಬಂಡೀಪುರದ ರೆಸಾರ್ಟ್‌ನ ಐವರು ಸಿಬ್ಬಂದಿಗೆ ಕೊರೋನಾ (Corona) ಪಾಸಿಟಿವ್ ಬಂದಿದೆ. ಇನ್ನು ದೇಶದಲ್ಲಿ ದಿನದಿನವೂ ಕೇಸ್‌ಗಳು ಹೆಚ್ಚಾಗುತ್ತಿದ್ದು ಮುಂದಿನ ಎರಡು ವಾರಗಳು ಭಾರತಕ್ಕೆ ನಿರ್ಣಾಯಕ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO)  ಎಚ್ಚರಿಕೆ ನೀಡಿದೆ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?