Covid Crisis :  ದೇಶಕ್ಕೆ ಮುಂದಿನ 2 ವಾರ ಅಪಾಯಕಾರಿ

Covid Crisis : ದೇಶಕ್ಕೆ ಮುಂದಿನ 2 ವಾರ ಅಪಾಯಕಾರಿ

Suvarna News   | Asianet News
Published : Jan 06, 2022, 08:58 AM ISTUpdated : Jan 06, 2022, 09:36 AM IST

ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ  ಕೊರೋನಾ ಜೊತೆಗೆ ಒಮಿಕ್ರಾನ್ ಕೂಡ ಹೆಚ್ಚಾಗುತ್ತಿದ್ದು,  1 ರಿಂದ 9ನೆ ತರಗತಿ ಮಕ್ಕಳಿಗೆ ಶಾಲೆಗಳು ಬಂದ್ ಆಗುತ್ತಿದ್ದು ಆನ್‌ಲೈನ್‌ ಕ್ಲಾಸ್‌ ಮಾಡಲಾಗುತ್ತದೆ.  ರಾಜ್ಯದಲ್ಲಿ ಒಮಿಕ್ರಾನ್ ಹೆಚ್ಚಳವಾಗಿದ್ದು ಈ ನಿಟ್ಟಿನಲ್ಲಿ  ಸಚಿವ ಸಂಪುಟ ಸಭೆ ನಡೆಸಲಾಗುತ್ತದೆ.  ಇನ್ನು ಇಂದಿನಿಂದ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ ಮಾಡಲಾಗುತ್ತಿದೆ. 

 ಬೆಂಗಳೂರು (ಜ.06): ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ (Bengaluru) ಕೊರೋನಾ (Corona) ಜೊತೆಗೆ ಒಮಿಕ್ರಾನ್ ಕೂಡ ಹೆಚ್ಚಾಗುತ್ತಿದ್ದು,  1 ರಿಂದ 9ನೆ ತರಗತಿ ಮಕ್ಕಳಿಗೆ ಶಾಲೆಗಳು ಬಂದ್ ಆಗುತ್ತಿದ್ದು ಆನ್‌ಲೈನ್‌ ಕ್ಲಾಸ್‌ ಮಾಡಲಾಗುತ್ತದೆ.  ರಾಜ್ಯದಲ್ಲಿ ಒಮಿಕ್ರಾನ್ (omicron) ಹೆಚ್ಚಳವಾಗಿದ್ದು ಈ ನಿಟ್ಟಿನಲ್ಲಿ  ಸಚಿವ ಸಂಪುಟ ಸಭೆ ನಡೆಸಲಾಗುತ್ತದೆ.  ಇನ್ನು ಇಂದಿನಿಂದ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ ಮಾಡಲಾಗುತ್ತಿದೆ. 

Corona Update ಕರ್ನಾಟಕದಲ್ಲಿ ಕೊರೋನಾ ಕೇಸ್ ದ್ವಿಗುಣ, ಹೆಚ್ಚಾಯ್ತು ಆತಂಕ

ಬಂಡೀಪುರದಲ್ಲಿ  ಹೊಸ ವರ್ಷಾಚರಣೆಗೆ  ಬಂದವರಿಂದ ಕೊರೋನಾ ಸೋಂಕು ಹರಡಿಗೆ  ಬಂಡೀಪುರದ ರೆಸಾರ್ಟ್‌ನ ಐವರು ಸಿಬ್ಬಂದಿಗೆ ಕೊರೋನಾ (Corona) ಪಾಸಿಟಿವ್ ಬಂದಿದೆ. ಇನ್ನು ದೇಶದಲ್ಲಿ ದಿನದಿನವೂ ಕೇಸ್‌ಗಳು ಹೆಚ್ಚಾಗುತ್ತಿದ್ದು ಮುಂದಿನ ಎರಡು ವಾರಗಳು ಭಾರತಕ್ಕೆ ನಿರ್ಣಾಯಕ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO)  ಎಚ್ಚರಿಕೆ ನೀಡಿದೆ. 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!