ರಾಹುಲ್ ಗಾಂಧಿ ಭಾರತ್ ಜೋಡೋ, ದಕ್ಷಿಣದಲ್ಲಿ ಕಾಂಗ್ರೆಸ್ ಸಂಸದನ ಪ್ರತ್ಯೇಕ ರಾಷ್ಟ್ರದ ಕೂಗು!

ರಾಹುಲ್ ಗಾಂಧಿ ಭಾರತ್ ಜೋಡೋ, ದಕ್ಷಿಣದಲ್ಲಿ ಕಾಂಗ್ರೆಸ್ ಸಂಸದನ ಪ್ರತ್ಯೇಕ ರಾಷ್ಟ್ರದ ಕೂಗು!

Published : Feb 01, 2024, 10:36 PM IST

ಅನುದಾನದಲ್ಲಿ ಕೇಂದ್ರದಿಂದ ಅನ್ಯಾಯ, ದಕ್ಷಿಣ ಭಾರತ ಪ್ರತ್ಯೇಕತೆ ಎಚ್ಚರಿಕೆ ನೀಡಿದ ಸಂಸದ ಸುರೇಶ್, ಜನಪ್ರಿಯ ಘೋಷಣೆ ಇಲ್ಲ, ಒಲೈಕೆ ಇಲ್ಲ, ಚೊಕ್ಕ ಬಜೆಟ್ ಮಂಡಿಸಿದ ಕೇಂದ್ರ, ಹರ ಹರ ಮಹಾದೇವ್ ಘೋಷಣೆಯೊಂದಿಗೆ ಗ್ಯಾನವಾಪಿಯಲ್ಲಿ ಪೂಜೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕೇಂದ್ರ ಬಜೆಟ್ ಮಂಡನೆ ಬಳಿಕ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಆಡಿದ ಮಾತು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಕೇಂದ್ರ ಸರ್ಕಾರ ಅನುದಾನ ನೀಡುವಲ್ಲಿ ಕರ್ನಾಟಕಕ್ಕೆ ಅನ್ಯಾಯ ಮಾಡಲಾಗುತ್ತದೆ. ಹಿಂದಿ ಪ್ರದೇಶದವರು ನಮ್ಮ ಮೇಲೆ ಸವಾರಿ ಮಾಡುತ್ತಿದ್ದಾರೆ. ಹೀಗಾಗಿ ದಕ್ಷಿಣ ಭಾರತದ ಪ್ರತ್ಯೇಕ ರಾಷ್ಟ್ರ ಕೂಗು ಮುಂದಿಡಬೇಕಾಗುತ್ತದೆ ಎಂದು ಸುರೇಶ್ ಎಚ್ಚರಿಸಿದ್ದಾರೆ. ಡಿಕೆ ಸಂಸದ ಸುರೇಶ್ ಹೇಳಿಕೆಗೆ ಬಿಜೆಪಿ ಸೇರಿದಂತೆ ಹಲವು ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ಬಿಜೆಪಿ ಆಗ್ರಹಿಸಿದೆ. ಇದರ ಬೆನ್ನಲ್ಲೇ ಸುರೇಶ್ ಸೇರಿದಂತೆ ಕಾಂಗ್ರೆಸ್ ನಾಯಕರು ಸಮರ್ಥನೆ ನೀಡುವ ಪ್ರಯತ್ನ ಮಾಡಿದ್ದಾರೆ. ಡಿಕೆ ಸುರೇಶ್ ಹೇಳಿಕೆಯನ್ನು ಬಿಜೆಪಿ ತಿರುಚಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more