ರಾಹುಲ್ ಗಾಂಧಿ ಭಾರತ್ ಜೋಡೋ, ದಕ್ಷಿಣದಲ್ಲಿ ಕಾಂಗ್ರೆಸ್ ಸಂಸದನ ಪ್ರತ್ಯೇಕ ರಾಷ್ಟ್ರದ ಕೂಗು!

ರಾಹುಲ್ ಗಾಂಧಿ ಭಾರತ್ ಜೋಡೋ, ದಕ್ಷಿಣದಲ್ಲಿ ಕಾಂಗ್ರೆಸ್ ಸಂಸದನ ಪ್ರತ್ಯೇಕ ರಾಷ್ಟ್ರದ ಕೂಗು!

Published : Feb 01, 2024, 10:36 PM IST

ಅನುದಾನದಲ್ಲಿ ಕೇಂದ್ರದಿಂದ ಅನ್ಯಾಯ, ದಕ್ಷಿಣ ಭಾರತ ಪ್ರತ್ಯೇಕತೆ ಎಚ್ಚರಿಕೆ ನೀಡಿದ ಸಂಸದ ಸುರೇಶ್, ಜನಪ್ರಿಯ ಘೋಷಣೆ ಇಲ್ಲ, ಒಲೈಕೆ ಇಲ್ಲ, ಚೊಕ್ಕ ಬಜೆಟ್ ಮಂಡಿಸಿದ ಕೇಂದ್ರ, ಹರ ಹರ ಮಹಾದೇವ್ ಘೋಷಣೆಯೊಂದಿಗೆ ಗ್ಯಾನವಾಪಿಯಲ್ಲಿ ಪೂಜೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕೇಂದ್ರ ಬಜೆಟ್ ಮಂಡನೆ ಬಳಿಕ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಆಡಿದ ಮಾತು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಕೇಂದ್ರ ಸರ್ಕಾರ ಅನುದಾನ ನೀಡುವಲ್ಲಿ ಕರ್ನಾಟಕಕ್ಕೆ ಅನ್ಯಾಯ ಮಾಡಲಾಗುತ್ತದೆ. ಹಿಂದಿ ಪ್ರದೇಶದವರು ನಮ್ಮ ಮೇಲೆ ಸವಾರಿ ಮಾಡುತ್ತಿದ್ದಾರೆ. ಹೀಗಾಗಿ ದಕ್ಷಿಣ ಭಾರತದ ಪ್ರತ್ಯೇಕ ರಾಷ್ಟ್ರ ಕೂಗು ಮುಂದಿಡಬೇಕಾಗುತ್ತದೆ ಎಂದು ಸುರೇಶ್ ಎಚ್ಚರಿಸಿದ್ದಾರೆ. ಡಿಕೆ ಸಂಸದ ಸುರೇಶ್ ಹೇಳಿಕೆಗೆ ಬಿಜೆಪಿ ಸೇರಿದಂತೆ ಹಲವು ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ಬಿಜೆಪಿ ಆಗ್ರಹಿಸಿದೆ. ಇದರ ಬೆನ್ನಲ್ಲೇ ಸುರೇಶ್ ಸೇರಿದಂತೆ ಕಾಂಗ್ರೆಸ್ ನಾಯಕರು ಸಮರ್ಥನೆ ನೀಡುವ ಪ್ರಯತ್ನ ಮಾಡಿದ್ದಾರೆ. ಡಿಕೆ ಸುರೇಶ್ ಹೇಳಿಕೆಯನ್ನು ಬಿಜೆಪಿ ತಿರುಚಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more