ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರ ಹೇಳಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ ಕಾಂಗ್ರೆಸ್!

ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರ ಹೇಳಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ ಕಾಂಗ್ರೆಸ್!

Published : Feb 02, 2024, 10:52 PM IST

ಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯ, ದೆಹಲಿಯಲ್ಲಿ ಫೆ.7ರಂದು ರಾಜ್ಯ ಕಾಂಗ್ರೆಸ್ ಪ್ರತಿಭಟನೆ, ಡಿಕೆ ಸುರೇಶ್ ಹೇಳಿಕೆಯಿಂದ ರಾಜಕೀಯ ಕೋಲಾಹಲ, ಕುಮಾರಸ್ವಾಮಿ ಕೈಯಲ್ಲಿ ಒಂದು ಅಂಗನವಾಡಿ ಕಟ್ಟಾಕೆ ಆಗಿಲ್ಲ, ಚೆಲುವರಾಯಸ್ವಾಮಿ ವಾಗ್ದಾಳಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

ಸಂಸದ ಡಿಕೆ ಸುರೇಶ್ ಜಿಎಸ್‌ಟಿ ಪಾಲು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಅನ್ನೋ ಆಕ್ರೋಷದ ಮಾತುಗಳಲ್ಲಿ ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿ ಪೇಚಿಗೆ ಸಿಲುಕಿದ್ದಾರೆ. ರಾಷ್ಟ್ರ ಮಟ್ಟದ ಕಾಂಗ್ರೆಸ್ ನಾಯಕರು ಈ ಹೇಳಿಕೆಯಿಂದ ಅಂತರ ಕಾಯ್ದೊಂಡಿದ್ದಾರೆ. ಆದರೆ ರಾಜ್ಯದ ನಾಯಕರು ಸಮರ್ಥಿಸಿಕೊಂಡಿದ್ದಾರೆ. ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ಹೀಗಾಗಿ ಸಂಸದ ಸುರೇಶ್ ಸರಿಯಾಗಿ ಮಾತನಾಡಿದ್ದಾರೆ ಎಂದಿದ್ದಾರೆ. ಆದರೆ ಡಿಕೆ ಸುರೇಶ್ ಹೇಳಿಕೆಯಿಂದ ಬಿಜೆಪಿಗೆ ಮತ್ತೊಂದು ಅಸ್ತ್ರ ಸಿಕ್ಕಿದ್ದು, ಕಾಂಗ್ರೆಸ್ ಸಂಕಷ್ಟಕ್ಕೆ ಕಾರಣವಾಗಿದೆ.
 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more