ಪೌರತ್ವ ಕಾಯ್ದೆ: ರಾಜೀವ್ ಚಂದ್ರಶೇಖರ್ ಕಣ್ತೆರೆಸುವ ವಿಶ್ಲೇಷಣೆ

ಪೌರತ್ವ ಕಾಯ್ದೆ: ರಾಜೀವ್ ಚಂದ್ರಶೇಖರ್ ಕಣ್ತೆರೆಸುವ ವಿಶ್ಲೇಷಣೆ

Published : Dec 20, 2019, 06:45 PM ISTUpdated : Dec 20, 2019, 10:57 PM IST

ದೇಶಾದ್ಯಂತ ಪೌರತ್ವ ತಿದ್ದುಪಿ ಕಾಯ್ದೆಯ ವಿರುದ್ಧ ಪ್ರತಿಭಟನೆ ಜೋರಾಗಿದ್ದು, ರಾಜ್ಯದಲ್ಲೂ ಪೌರತ್ವ ವಿರುದ್ಧದ ಕಿಚ್ಚು ಹೆಚ್ಚಾಗಿದೆ. ಈ ಮಧ್ಯೆ ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತು ಸಕಾರಾತ್ಮಕ ವಿಶ್ಲೇಷಣೆ ಮಾಡಿರುವ ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್, ಕಾಯ್ದೆಯ ಜಾರಿಯಿಂದಾಗುವ ಒಳಿತಿನ ಬಗ್ಗೆ ವಿಸ್ತೃತ ಲೇಖನ ಬರೆದಿದ್ದಾರೆ.

ದೇಶಾದ್ಯಂತ ಪೌರತ್ವ ತಿದ್ದುಪಿ ಕಾಯ್ದೆಯ ವಿರುದ್ಧ ಪ್ರತಿಭಟನೆ ಜೋರಾಗಿದ್ದು, ರಾಜ್ಯದಲ್ಲೂ ಪೌರತ್ವ ವಿರುದ್ಧದ ಕಿಚ್ಚು ಹೆಚ್ಚಾಗಿದೆ. ಈ ಮಧ್ಯೆ ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತು ಸಕಾರಾತ್ಮಕ ವಿಶ್ಲೇಷಣೆ ಮಾಡಿರುವ ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್, ಕಾಯ್ದೆಯ ಜಾರಿಯಿಂದಾಗುವ ಒಳಿತಿನ ಬಗ್ಗೆ ವಿಸ್ತೃತ ಲೇಖನ ಬರೆದಿದ್ದಾರೆ. ಈ ಮಸೂದೆ ಶೋಷಣೆಗೊಳಗಾದವರಿಗೆ ಮತ್ತು ಅವರ ಮುಂದಿನ ಪೀಳಿಗೆಗೆ ಭವಿಷ್ಯವನ್ನು ಕಟ್ಟಿಕೊಡುತ್ತದೆ. ಇಂತಹ ಮಾನವೀಯ ಕಳಕಳಿ ಹೊಂದಿರುವ ಮಸೂದೆಯನ್ನು ಯಾರೂ  ವಿರೋಧಿಸಲಾರರು. ಈ ಜನರು ಬೇರಾವ್ಯ ದೇಶಕ್ಕೆ ಹೋಗಲಾರರರು. ಚೀನಾ, ಅಮೆರಿಕಾ ಅಥವಾ ಇನ್ಯಾವುದೇ ದೇಶ ಅವರನ್ನು ಸ್ವೀಕರಿಸಲಾರದು. ಭಾರತವೊಂದೇ ಅವರ ಮುಂದಿರುವ ಏಕೈಕ ಆಯ್ಕೆ. ವಿವೇಕವಂತರು ಇದನ್ನು ವಿರೋಧಿಸಲಾರರು ಎಂದು ರಾಜೀವ್ ಚಂದ್ರಶೇಖರ್ ಅಭಿಪ್ರಾಯಪಟ್ಟಿದ್ದಾರೆ.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?