ಪೌರತ್ವ ಕಾಯ್ದೆ: ರಾಜೀವ್ ಚಂದ್ರಶೇಖರ್ ಕಣ್ತೆರೆಸುವ ವಿಶ್ಲೇಷಣೆ

ಪೌರತ್ವ ಕಾಯ್ದೆ: ರಾಜೀವ್ ಚಂದ್ರಶೇಖರ್ ಕಣ್ತೆರೆಸುವ ವಿಶ್ಲೇಷಣೆ

Published : Dec 20, 2019, 06:45 PM ISTUpdated : Dec 20, 2019, 10:57 PM IST

ದೇಶಾದ್ಯಂತ ಪೌರತ್ವ ತಿದ್ದುಪಿ ಕಾಯ್ದೆಯ ವಿರುದ್ಧ ಪ್ರತಿಭಟನೆ ಜೋರಾಗಿದ್ದು, ರಾಜ್ಯದಲ್ಲೂ ಪೌರತ್ವ ವಿರುದ್ಧದ ಕಿಚ್ಚು ಹೆಚ್ಚಾಗಿದೆ. ಈ ಮಧ್ಯೆ ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತು ಸಕಾರಾತ್ಮಕ ವಿಶ್ಲೇಷಣೆ ಮಾಡಿರುವ ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್, ಕಾಯ್ದೆಯ ಜಾರಿಯಿಂದಾಗುವ ಒಳಿತಿನ ಬಗ್ಗೆ ವಿಸ್ತೃತ ಲೇಖನ ಬರೆದಿದ್ದಾರೆ.

ದೇಶಾದ್ಯಂತ ಪೌರತ್ವ ತಿದ್ದುಪಿ ಕಾಯ್ದೆಯ ವಿರುದ್ಧ ಪ್ರತಿಭಟನೆ ಜೋರಾಗಿದ್ದು, ರಾಜ್ಯದಲ್ಲೂ ಪೌರತ್ವ ವಿರುದ್ಧದ ಕಿಚ್ಚು ಹೆಚ್ಚಾಗಿದೆ. ಈ ಮಧ್ಯೆ ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತು ಸಕಾರಾತ್ಮಕ ವಿಶ್ಲೇಷಣೆ ಮಾಡಿರುವ ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್, ಕಾಯ್ದೆಯ ಜಾರಿಯಿಂದಾಗುವ ಒಳಿತಿನ ಬಗ್ಗೆ ವಿಸ್ತೃತ ಲೇಖನ ಬರೆದಿದ್ದಾರೆ. ಈ ಮಸೂದೆ ಶೋಷಣೆಗೊಳಗಾದವರಿಗೆ ಮತ್ತು ಅವರ ಮುಂದಿನ ಪೀಳಿಗೆಗೆ ಭವಿಷ್ಯವನ್ನು ಕಟ್ಟಿಕೊಡುತ್ತದೆ. ಇಂತಹ ಮಾನವೀಯ ಕಳಕಳಿ ಹೊಂದಿರುವ ಮಸೂದೆಯನ್ನು ಯಾರೂ  ವಿರೋಧಿಸಲಾರರು. ಈ ಜನರು ಬೇರಾವ್ಯ ದೇಶಕ್ಕೆ ಹೋಗಲಾರರರು. ಚೀನಾ, ಅಮೆರಿಕಾ ಅಥವಾ ಇನ್ಯಾವುದೇ ದೇಶ ಅವರನ್ನು ಸ್ವೀಕರಿಸಲಾರದು. ಭಾರತವೊಂದೇ ಅವರ ಮುಂದಿರುವ ಏಕೈಕ ಆಯ್ಕೆ. ವಿವೇಕವಂತರು ಇದನ್ನು ವಿರೋಧಿಸಲಾರರು ಎಂದು ರಾಜೀವ್ ಚಂದ್ರಶೇಖರ್ ಅಭಿಪ್ರಾಯಪಟ್ಟಿದ್ದಾರೆ.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!