ಕೊರೋನಾ ನಿರ್ವಹಣೆ; ವಿಪಕ್ಷಗಳಿಗೆ ರಾಜೀವ್ ಚಂದ್ರಶೇಖರ್‌ರಿಂದ ಅಂಕಿ ಅಂಶಗಳ ಪಾಠ

ಕೊರೋನಾ ನಿರ್ವಹಣೆ; ವಿಪಕ್ಷಗಳಿಗೆ ರಾಜೀವ್ ಚಂದ್ರಶೇಖರ್‌ರಿಂದ ಅಂಕಿ ಅಂಶಗಳ ಪಾಠ

Published : Sep 17, 2020, 04:12 PM IST

ರಾಜ್ಯಸಭೆಯಲ್ಲಿ ಸಂಸದ ರಾಜೀವ್ ಚಂದ್ರಶೇಖರ್ ಮಾತು/ ಲಾಕ್ ಡೌನ್ ಯಾವ ಕಾರಣಕ್ಕೆ ಅನುಷ್ಠಾನ ಮಾಡಲಾಯಿತು/ ಕಾಂಗ್ರೆಸ್ ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ/ ಎಲ್ಲರಿಗೂ ಕೇಂದ್ರ ಸರ್ಕಾರ ಆರೋಗ್ಯ ಸೇವೆ ನೀಡಿದೆ

ನವದೆಹಲಿ( ಸೆ. 17)  ಸಂಸದ ರಾಜೀವ್ ಚಂದ್ರಶೇಖರ್ ಕೊರೋನಾ ವೈರಸ್ ಸವಾಲುಗಳ ಬಗ್ಗೆ ಸಂಸತ್ ನಲ್ಲಿ ಮಾತನಾಡಿದ್ದಾರೆ.  ಲಾಕ್ ಡೌನ್ ಯಾವ ಕಾರಣಕ್ಕೆ ಅನುಷ್ಠಾನ ಮಾಡಬೇಕಾಯಿತು ಎಂಬ ವಿಚಾರವನ್ನು ಎಳೆಎಳೆಯಾಗಿ ತೆರೆದಿಟ್ಟಿದ್ದಾರೆ.

ಚೀನಾ ಮಾಡಿದ ಅತಿದೊಡ್ಡ ತಪ್ಪನ್ನು ಜಗತ್ತಿಗೆ ತಿಳಿಸಿದ ರಾಜೀವ್ ಚಂದ್ರಶೇಖರ್

ಲಾಕ್ ಡೌನ್ ಅಗತ್ಯ ಆದರೆ ಪೂರ್ವಸಿದ್ಧತೆಯನ್ನು ಕೇಂದ್ರ ಸರ್ಕಾರ ಮಾಡಿಕೊಂಡಿರಲಿಲ್ಲ ಎಂದು  ಕಾಂಗ್ರೆಸ್ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿದ ಚಂದ್ರಶೇಖರ್, ಕೇಂದ್ರ ಸರ್ಕಾರ ಯಾವ ಸಂದರ್ಭದಲ್ಲಿಯೂ ಹಿಂದೆ ಬಿದ್ದಿಲ್ಲ. ಎಲ್ಲರಿಗೂ ಆರೋಗ್ಯ ಸೇವೆ ಕಲ್ಪಿಸಿದೆ ಎಂದು ವಿವರಿಸಿದರು. 

ಇದೇ ಸುದ್ದಿಯನ್ನು ಆಂಗ್ಲಭಾಷೆಯಲ್ಲಿಯೂ ಓದಿ

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?