ಕೊರೋನಾ ನಿರ್ವಹಣೆ; ವಿಪಕ್ಷಗಳಿಗೆ ರಾಜೀವ್ ಚಂದ್ರಶೇಖರ್‌ರಿಂದ ಅಂಕಿ ಅಂಶಗಳ ಪಾಠ

ಕೊರೋನಾ ನಿರ್ವಹಣೆ; ವಿಪಕ್ಷಗಳಿಗೆ ರಾಜೀವ್ ಚಂದ್ರಶೇಖರ್‌ರಿಂದ ಅಂಕಿ ಅಂಶಗಳ ಪಾಠ

Published : Sep 17, 2020, 04:12 PM IST

ರಾಜ್ಯಸಭೆಯಲ್ಲಿ ಸಂಸದ ರಾಜೀವ್ ಚಂದ್ರಶೇಖರ್ ಮಾತು/ ಲಾಕ್ ಡೌನ್ ಯಾವ ಕಾರಣಕ್ಕೆ ಅನುಷ್ಠಾನ ಮಾಡಲಾಯಿತು/ ಕಾಂಗ್ರೆಸ್ ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ/ ಎಲ್ಲರಿಗೂ ಕೇಂದ್ರ ಸರ್ಕಾರ ಆರೋಗ್ಯ ಸೇವೆ ನೀಡಿದೆ

ನವದೆಹಲಿ( ಸೆ. 17)  ಸಂಸದ ರಾಜೀವ್ ಚಂದ್ರಶೇಖರ್ ಕೊರೋನಾ ವೈರಸ್ ಸವಾಲುಗಳ ಬಗ್ಗೆ ಸಂಸತ್ ನಲ್ಲಿ ಮಾತನಾಡಿದ್ದಾರೆ.  ಲಾಕ್ ಡೌನ್ ಯಾವ ಕಾರಣಕ್ಕೆ ಅನುಷ್ಠಾನ ಮಾಡಬೇಕಾಯಿತು ಎಂಬ ವಿಚಾರವನ್ನು ಎಳೆಎಳೆಯಾಗಿ ತೆರೆದಿಟ್ಟಿದ್ದಾರೆ.

ಚೀನಾ ಮಾಡಿದ ಅತಿದೊಡ್ಡ ತಪ್ಪನ್ನು ಜಗತ್ತಿಗೆ ತಿಳಿಸಿದ ರಾಜೀವ್ ಚಂದ್ರಶೇಖರ್

ಲಾಕ್ ಡೌನ್ ಅಗತ್ಯ ಆದರೆ ಪೂರ್ವಸಿದ್ಧತೆಯನ್ನು ಕೇಂದ್ರ ಸರ್ಕಾರ ಮಾಡಿಕೊಂಡಿರಲಿಲ್ಲ ಎಂದು  ಕಾಂಗ್ರೆಸ್ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿದ ಚಂದ್ರಶೇಖರ್, ಕೇಂದ್ರ ಸರ್ಕಾರ ಯಾವ ಸಂದರ್ಭದಲ್ಲಿಯೂ ಹಿಂದೆ ಬಿದ್ದಿಲ್ಲ. ಎಲ್ಲರಿಗೂ ಆರೋಗ್ಯ ಸೇವೆ ಕಲ್ಪಿಸಿದೆ ಎಂದು ವಿವರಿಸಿದರು. 

ಇದೇ ಸುದ್ದಿಯನ್ನು ಆಂಗ್ಲಭಾಷೆಯಲ್ಲಿಯೂ ಓದಿ

 

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?