ಕೊರೋನಾ ನಿರ್ವಹಣೆ; ವಿಪಕ್ಷಗಳಿಗೆ ರಾಜೀವ್ ಚಂದ್ರಶೇಖರ್‌ರಿಂದ ಅಂಕಿ ಅಂಶಗಳ ಪಾಠ

ಕೊರೋನಾ ನಿರ್ವಹಣೆ; ವಿಪಕ್ಷಗಳಿಗೆ ರಾಜೀವ್ ಚಂದ್ರಶೇಖರ್‌ರಿಂದ ಅಂಕಿ ಅಂಶಗಳ ಪಾಠ

Published : Sep 17, 2020, 04:12 PM IST

ರಾಜ್ಯಸಭೆಯಲ್ಲಿ ಸಂಸದ ರಾಜೀವ್ ಚಂದ್ರಶೇಖರ್ ಮಾತು/ ಲಾಕ್ ಡೌನ್ ಯಾವ ಕಾರಣಕ್ಕೆ ಅನುಷ್ಠಾನ ಮಾಡಲಾಯಿತು/ ಕಾಂಗ್ರೆಸ್ ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ/ ಎಲ್ಲರಿಗೂ ಕೇಂದ್ರ ಸರ್ಕಾರ ಆರೋಗ್ಯ ಸೇವೆ ನೀಡಿದೆ

ನವದೆಹಲಿ( ಸೆ. 17)  ಸಂಸದ ರಾಜೀವ್ ಚಂದ್ರಶೇಖರ್ ಕೊರೋನಾ ವೈರಸ್ ಸವಾಲುಗಳ ಬಗ್ಗೆ ಸಂಸತ್ ನಲ್ಲಿ ಮಾತನಾಡಿದ್ದಾರೆ.  ಲಾಕ್ ಡೌನ್ ಯಾವ ಕಾರಣಕ್ಕೆ ಅನುಷ್ಠಾನ ಮಾಡಬೇಕಾಯಿತು ಎಂಬ ವಿಚಾರವನ್ನು ಎಳೆಎಳೆಯಾಗಿ ತೆರೆದಿಟ್ಟಿದ್ದಾರೆ.

ಚೀನಾ ಮಾಡಿದ ಅತಿದೊಡ್ಡ ತಪ್ಪನ್ನು ಜಗತ್ತಿಗೆ ತಿಳಿಸಿದ ರಾಜೀವ್ ಚಂದ್ರಶೇಖರ್

ಲಾಕ್ ಡೌನ್ ಅಗತ್ಯ ಆದರೆ ಪೂರ್ವಸಿದ್ಧತೆಯನ್ನು ಕೇಂದ್ರ ಸರ್ಕಾರ ಮಾಡಿಕೊಂಡಿರಲಿಲ್ಲ ಎಂದು  ಕಾಂಗ್ರೆಸ್ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿದ ಚಂದ್ರಶೇಖರ್, ಕೇಂದ್ರ ಸರ್ಕಾರ ಯಾವ ಸಂದರ್ಭದಲ್ಲಿಯೂ ಹಿಂದೆ ಬಿದ್ದಿಲ್ಲ. ಎಲ್ಲರಿಗೂ ಆರೋಗ್ಯ ಸೇವೆ ಕಲ್ಪಿಸಿದೆ ಎಂದು ವಿವರಿಸಿದರು. 

ಇದೇ ಸುದ್ದಿಯನ್ನು ಆಂಗ್ಲಭಾಷೆಯಲ್ಲಿಯೂ ಓದಿ

 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!