ಕೊರೋನಾ ನಿರ್ವಹಣೆ; ವಿಪಕ್ಷಗಳಿಗೆ ರಾಜೀವ್ ಚಂದ್ರಶೇಖರ್‌ರಿಂದ ಅಂಕಿ ಅಂಶಗಳ ಪಾಠ

ಕೊರೋನಾ ನಿರ್ವಹಣೆ; ವಿಪಕ್ಷಗಳಿಗೆ ರಾಜೀವ್ ಚಂದ್ರಶೇಖರ್‌ರಿಂದ ಅಂಕಿ ಅಂಶಗಳ ಪಾಠ

Published : Sep 17, 2020, 04:12 PM IST

ರಾಜ್ಯಸಭೆಯಲ್ಲಿ ಸಂಸದ ರಾಜೀವ್ ಚಂದ್ರಶೇಖರ್ ಮಾತು/ ಲಾಕ್ ಡೌನ್ ಯಾವ ಕಾರಣಕ್ಕೆ ಅನುಷ್ಠಾನ ಮಾಡಲಾಯಿತು/ ಕಾಂಗ್ರೆಸ್ ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ/ ಎಲ್ಲರಿಗೂ ಕೇಂದ್ರ ಸರ್ಕಾರ ಆರೋಗ್ಯ ಸೇವೆ ನೀಡಿದೆ

ನವದೆಹಲಿ( ಸೆ. 17)  ಸಂಸದ ರಾಜೀವ್ ಚಂದ್ರಶೇಖರ್ ಕೊರೋನಾ ವೈರಸ್ ಸವಾಲುಗಳ ಬಗ್ಗೆ ಸಂಸತ್ ನಲ್ಲಿ ಮಾತನಾಡಿದ್ದಾರೆ.  ಲಾಕ್ ಡೌನ್ ಯಾವ ಕಾರಣಕ್ಕೆ ಅನುಷ್ಠಾನ ಮಾಡಬೇಕಾಯಿತು ಎಂಬ ವಿಚಾರವನ್ನು ಎಳೆಎಳೆಯಾಗಿ ತೆರೆದಿಟ್ಟಿದ್ದಾರೆ.

ಚೀನಾ ಮಾಡಿದ ಅತಿದೊಡ್ಡ ತಪ್ಪನ್ನು ಜಗತ್ತಿಗೆ ತಿಳಿಸಿದ ರಾಜೀವ್ ಚಂದ್ರಶೇಖರ್

ಲಾಕ್ ಡೌನ್ ಅಗತ್ಯ ಆದರೆ ಪೂರ್ವಸಿದ್ಧತೆಯನ್ನು ಕೇಂದ್ರ ಸರ್ಕಾರ ಮಾಡಿಕೊಂಡಿರಲಿಲ್ಲ ಎಂದು  ಕಾಂಗ್ರೆಸ್ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿದ ಚಂದ್ರಶೇಖರ್, ಕೇಂದ್ರ ಸರ್ಕಾರ ಯಾವ ಸಂದರ್ಭದಲ್ಲಿಯೂ ಹಿಂದೆ ಬಿದ್ದಿಲ್ಲ. ಎಲ್ಲರಿಗೂ ಆರೋಗ್ಯ ಸೇವೆ ಕಲ್ಪಿಸಿದೆ ಎಂದು ವಿವರಿಸಿದರು. 

ಇದೇ ಸುದ್ದಿಯನ್ನು ಆಂಗ್ಲಭಾಷೆಯಲ್ಲಿಯೂ ಓದಿ

 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!