Liquor Scam Case : ಸಂಜಯ್ ಸಿಂಗ್ ರಿಲೀಸ್.. ಕೇಜ್ರಿವಾಲ್ ಲಾಕ್: ಎಲೆಕ್ಷನ್ ಮುಗಿಯೋ ವರೆಗೂ ಸಿಎಂ, ಡಿಸಿಎಂಗೆ ಜೈಲಾ..?

Liquor Scam Case : ಸಂಜಯ್ ಸಿಂಗ್ ರಿಲೀಸ್.. ಕೇಜ್ರಿವಾಲ್ ಲಾಕ್: ಎಲೆಕ್ಷನ್ ಮುಗಿಯೋ ವರೆಗೂ ಸಿಎಂ, ಡಿಸಿಎಂಗೆ ಜೈಲಾ..?

Published : Apr 03, 2024, 10:45 AM ISTUpdated : Apr 03, 2024, 10:46 AM IST

ಏಪ್ರಿಲ್ 15ರವರೆಗೂ ಕೇಜ್ರಿವಾಲ್‌ಗೆ ನ್ಯಾಯಾಂಗ ಬಂಧನ
ಎರಡು ದಿನಗಳಿಂದ ತಿಹಾರ್ ಜೈಲಿನಲ್ಲಿರುವ ದೆಹಲಿ ಸಿಎಂ
ತಿಹಾರ್ ಜೈಲಿನಿಂದಲೇ ದೆಹಲಿ ಸಿಎಂ ಕೇಜ್ರಿವಾಲ್ ದರ್ಬಾರ್

ಲಿಕ್ಕರ್ ಸ್ಕ್ಯಾಮ್‌ನಲ್ಲಿ ಎಎಪಿ ಸಂಸದ ಸಂಜಯ್ ಸಿಂಗ್(Sanjay Singh) ರಿಲೀಸ್ ಆಗಿದ್ದಾರೆ. ಆರು ತಿಂಗಳ ಬಳಿಕ ಸುಪ್ರೀಂಕೋರ್ಟ್‌ನಿಂದ(Supreme Court) ಜಾಮೀನು ಪಡೆದಿದ್ದಾರೆ. ಅ. 4, 2023ರಲ್ಲಿ ಸಂಜಯ್ ಸಿಂಗ್‌ರನ್ನು ಇಡಿ ಬಂಧಿಸಿತ್ತು. ನ್ಯಾ. ಸಂಜೀವ್ ಖನ್ನಾ ನೇತೃತ್ವದ ಪೀಠದಿಂದ ಜಾಮೀನು ದೊರೆತಿದೆ. ಸಂಸದ ಸಂಜಯ್ ಸಿಂಗ್ ರಿಲೀಸ್ ಆದ್ರೆ, ಕೇಜ್ರಿವಾಲ್(Arvind Kejriwal) ಲಾಕ್ ಆಗಿದ್ದಾರೆ. ಸಂಜಯ್ ಸಿಂಗ್ ಜಾಮೀನಿಗೆ ಆಕ್ಷೇಪವನ್ನು ಕೋರ್ಟ್‌ ಎತ್ತಿಲ್ಲ. ಸಿಎಂ ಕೇಜ್ರಿವಾಲ್‌ರನ್ನು ಮಾತ್ರ ಜೈಲಿಗೆ ಕಳುಹಿಸಿದ್ದು ಯಾಕೆ? ಎಲೆಕ್ಷನ್ ಮುಗಿಯೋ ವರೆಗೂ ಸಿಎಂ, ಡಿಸಿಎಂಗೆ ಜೈಲಾ..? ಎಂಬ ಪ್ರಶ್ನೆ ಇದೀಗ ಕಾಡತೊಡಗಿದೆ. ಮಾರ್ಚ್ 21ಕ್ಕೆ ಸಿಎಂ ಕೇಜ್ರಿವಾಲ್‌ರನ್ನು ಇಡಿ ಬಂಧಿಸಿತ್ತು. ಫೆಬ್ರವರಿ 2023ರಲ್ಲಿ ಡಿಸಿಎಂ ಮನೀಶ್ ಸಿಸೋಡಿಯಾ ಬಂಧನವಾಗಿತ್ತು.

ಇದನ್ನೂ ವೀಕ್ಷಿಸಿ:  Amit Shah: ಬಿಜೆಪಿ ನಾಯಕರಿಗೆ ಟೆನ್ಷನ್ ಹೆಚ್ಚಿಸಿತಾ 4 ಕ್ಷೇತ್ರ ? ಆಯಾ ಕ್ಷೇತ್ರದ ನಾಯಕರಿಗೆ ಗೆಲುವಿನ ಗುರಿ ಕೊಟ್ಟ ಅಮಿತ್ ಶಾ!

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?