ಅಕ್ರಮ ಗಣಿಗಾರಿಕೆ ಪ್ರದೇಶಕ್ಕೆ ಸುಮಲತಾ ಭೇಟಿ; ಖಡಕ್ ಪ್ರಶ್ನೆಗೆ ಅಧಿಕಾರಿಗಳು ತಬ್ಬಿಬ್ಬು!

ಅಕ್ರಮ ಗಣಿಗಾರಿಕೆ ಪ್ರದೇಶಕ್ಕೆ ಸುಮಲತಾ ಭೇಟಿ; ಖಡಕ್ ಪ್ರಶ್ನೆಗೆ ಅಧಿಕಾರಿಗಳು ತಬ್ಬಿಬ್ಬು!

Published : Jul 15, 2021, 12:27 AM IST

ಕೆಆರ್‌ಎಸ್ ಡ್ಯಾಮ್ ಬಿರುಕಿಗೆ ಕಾರಣವಾಗಿರುವ ಬೇಬಿ ಬೆಟ್ಟಕ್ಕೆ ಸಂಸದೆ ಸುಮಲತಾ ಭೇಟಿ ನೀಡಿದರು. ಈ ವೇಳೆ ಹೈಡ್ರಾಮಾ ನಡೆಯಿತು. ಸುಮಲತಾ ಪ್ರಶ್ನೆಗೆ ಉತ್ತರಿಸಲು ಅಧಿಕಾರಿಗಳು ತಡಬಡಾಯಿಸಿದ್ದಾರೆ. ಇತ್ತ ಕೆಲ ಗುಂಪು ಸಮಲತಾಗೆ ಮುತ್ತಿಗೆ ಹಾಕಿದ್ದರೆ,ಸ್ಥಳೀಯರು ಅಕ್ರಮ ಗಣಿಗಾರಿಕೆ ನಿಲ್ಲಿಸಲು ಆಗ್ರಹಿಸಿದ್ದಾರೆ. ಇನ್ನು ಯಡಿಯೂರಪ್ಪ ದೆಹಲಿ ಪ್ರಯಾಣ, ದರ್ಶನ್ ಪ್ರಕರಣ ಸೇರಿದಂತೆ ಇಂದಿನ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

ಕೆಆರ್‌ಎಸ್ ಡ್ಯಾಮ್ ಬಿರುಕಿಗೆ ಕಾರಣವಾಗಿರುವ ಬೇಬಿ ಬೆಟ್ಟಕ್ಕೆ ಸಂಸದೆ ಸುಮಲತಾ ಭೇಟಿ ನೀಡಿದರು. ಈ ವೇಳೆ ಹೈಡ್ರಾಮಾ ನಡೆಯಿತು. ಸುಮಲತಾ ಪ್ರಶ್ನೆಗೆ ಉತ್ತರಿಸಲು ಅಧಿಕಾರಿಗಳು ತಡಬಡಾಯಿಸಿದ್ದಾರೆ. ಇತ್ತ ಕೆಲ ಗುಂಪು ಸಮಲತಾಗೆ ಮುತ್ತಿಗೆ ಹಾಕಿದ್ದರೆ,ಸ್ಥಳೀಯರು ಅಕ್ರಮ ಗಣಿಗಾರಿಕೆ ನಿಲ್ಲಿಸಲು ಆಗ್ರಹಿಸಿದ್ದಾರೆ. ಇನ್ನು ಯಡಿಯೂರಪ್ಪ ದೆಹಲಿ ಪ್ರಯಾಣ, ದರ್ಶನ್ ಪ್ರಕರಣ ಸೇರಿದಂತೆ ಇಂದಿನ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?