ಅಕ್ರಮ ಗಣಿಗಾರಿಕೆ ಪ್ರದೇಶಕ್ಕೆ ಸುಮಲತಾ ಭೇಟಿ; ಖಡಕ್ ಪ್ರಶ್ನೆಗೆ ಅಧಿಕಾರಿಗಳು ತಬ್ಬಿಬ್ಬು!

ಅಕ್ರಮ ಗಣಿಗಾರಿಕೆ ಪ್ರದೇಶಕ್ಕೆ ಸುಮಲತಾ ಭೇಟಿ; ಖಡಕ್ ಪ್ರಶ್ನೆಗೆ ಅಧಿಕಾರಿಗಳು ತಬ್ಬಿಬ್ಬು!

Published : Jul 15, 2021, 12:27 AM IST

ಕೆಆರ್‌ಎಸ್ ಡ್ಯಾಮ್ ಬಿರುಕಿಗೆ ಕಾರಣವಾಗಿರುವ ಬೇಬಿ ಬೆಟ್ಟಕ್ಕೆ ಸಂಸದೆ ಸುಮಲತಾ ಭೇಟಿ ನೀಡಿದರು. ಈ ವೇಳೆ ಹೈಡ್ರಾಮಾ ನಡೆಯಿತು. ಸುಮಲತಾ ಪ್ರಶ್ನೆಗೆ ಉತ್ತರಿಸಲು ಅಧಿಕಾರಿಗಳು ತಡಬಡಾಯಿಸಿದ್ದಾರೆ. ಇತ್ತ ಕೆಲ ಗುಂಪು ಸಮಲತಾಗೆ ಮುತ್ತಿಗೆ ಹಾಕಿದ್ದರೆ,ಸ್ಥಳೀಯರು ಅಕ್ರಮ ಗಣಿಗಾರಿಕೆ ನಿಲ್ಲಿಸಲು ಆಗ್ರಹಿಸಿದ್ದಾರೆ. ಇನ್ನು ಯಡಿಯೂರಪ್ಪ ದೆಹಲಿ ಪ್ರಯಾಣ, ದರ್ಶನ್ ಪ್ರಕರಣ ಸೇರಿದಂತೆ ಇಂದಿನ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

ಕೆಆರ್‌ಎಸ್ ಡ್ಯಾಮ್ ಬಿರುಕಿಗೆ ಕಾರಣವಾಗಿರುವ ಬೇಬಿ ಬೆಟ್ಟಕ್ಕೆ ಸಂಸದೆ ಸುಮಲತಾ ಭೇಟಿ ನೀಡಿದರು. ಈ ವೇಳೆ ಹೈಡ್ರಾಮಾ ನಡೆಯಿತು. ಸುಮಲತಾ ಪ್ರಶ್ನೆಗೆ ಉತ್ತರಿಸಲು ಅಧಿಕಾರಿಗಳು ತಡಬಡಾಯಿಸಿದ್ದಾರೆ. ಇತ್ತ ಕೆಲ ಗುಂಪು ಸಮಲತಾಗೆ ಮುತ್ತಿಗೆ ಹಾಕಿದ್ದರೆ,ಸ್ಥಳೀಯರು ಅಕ್ರಮ ಗಣಿಗಾರಿಕೆ ನಿಲ್ಲಿಸಲು ಆಗ್ರಹಿಸಿದ್ದಾರೆ. ಇನ್ನು ಯಡಿಯೂರಪ್ಪ ದೆಹಲಿ ಪ್ರಯಾಣ, ದರ್ಶನ್ ಪ್ರಕರಣ ಸೇರಿದಂತೆ ಇಂದಿನ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?