ದೇಶದ ಚೌಕಿದಾರನ ರಕ್ಷಣೆಗೆ ರಾಜ್ಯದ ರಣಬೇಟೆಗಾರ!

ದೇಶದ ಚೌಕಿದಾರನ ರಕ್ಷಣೆಗೆ ರಾಜ್ಯದ ರಣಬೇಟೆಗಾರ!

Published : Aug 19, 2022, 01:17 PM IST

ಮೋದಿ ವಿಶೇಷ ಭದ್ರತಾ ಪಡೆಗೆ ಈಗ ಕರುನಾಡಿನ ಕಡುವೀರನೂ  ಎಂಟ್ರಿ ಕೊಟ್ಟಾಯ್ತು..  ಎದುರಾಗೋ ಆಪತ್ತು ಎಂಥದ್ದೇ ಇರಲಿ.. ಅದನ್ನೆಲ್ಲಾ ಪತ್ತೆ ಹಚ್ಚೋ ರಣಬೇಟೆಗಾರ ಈತ.. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈತನಿಗೆ ಸಿಕ್ಕಿರೋ ಮನ್ನಣೆ ಗೌರವ ಅಷ್ಟಿಷ್ಟಲ್ಲ.. 6 ತಿಂಗಳ ಪ್ಲಾನಿಂಗ್.. 2 ತಿಂಗಳ ಟ್ರೇನಿಂಗ್ ಕೊಟ್ಟು, ಮೋದಿ ಭದ್ರತೆಯ ಅದಿ ದೊಡ್ಡ ಜವಾಬ್ದಾರಿ ಕೊಟ್ಟಿದ್ದಾರೆ.. 
 

ಬೆಂಗಳೂರು (ಆ.19): ಕರ್ನಾಟಕದ ದೇಶೀಯ ನಾಯಿಗಳ ತಳಿಯಾದ ಮುಧೋಲ್ ಹೌಂಡ್‌ಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭದ್ರತೆ ಒದಗಿಸುವ ವಿಶೇಷ ರಕ್ಷಣಾ ಗುಂಪು (ಎಸ್‌ಪಿಜಿ) ಸ್ಕ್ವಾಡ್‌ಗೆ ಸೇರ್ಪಡೆಗೊಂಡಿವೆ. ಅದರೊಂದಿಗೆ ಪ್ರಧಾನಿ ಭದ್ರತೆಯ ಟೀಮ್‌ನಲ್ಲಿ ಮುಧೋಳವೀರನಿಗೆ ಅತೀದೊಡ್ಡ ಜವಾಬ್ದಾರಿ ಸಿಕ್ಕಂತಾಗಿದೆ.

ಮುಧೋಳ ತಳಿಗಳು, ಈಗಾಗ್ಲೇ ಗಡಿಯನ್ನೂ ಕಾಯುತ್ತಿವೆ. ಭಾರತೀಯಸ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ತಳಿಯ ಶ್ವಾನಗಳು ಇನ್ಮುಂದೆ ಪ್ರಧಾನಿ ಅವರನ್ನೂ ಕಾಪಾಡಲಿವೆ. ಹಾಗಾದರೆ, ಈ ಶ್ವಾನಗಳಲ್ಲಿರುವ ಸ್ಪೆಷಾಲಿಟಿ ಏನು? ಯಾವ ಕಾರಣಕ್ಕಾಗಿ ಮೋದಿ ಭದ್ರತೆಗೆ ಇಂಥ ಶ್ವಾನಗಳನ್ನು ಎಸ್‌ಪಿಜಿ ಪಡೆಗೆ ಸೇರಿಸಿದ್ದಾರೆ ಎನ್ನೋದರ ಕಂಪ್ಲೀಟ್‌ ರಿಪೋರ್ಟ್‌.

ಮೋದಿ ಭದ್ರತಾ ಪಡೆಗೆ ಮುಧೋಳ ನಾಯಿಗಳು: ಕರ್ನಾಟಕಕ್ಕೆ ಕೀರ್ತಿ

ಹೆಮ್ಮೆಯ ಸಂಕೇತವಾಗಿರೋ ಮುಧೋಳ ತಳಿ ಶ್ವಾನಗಳಿಗೆ ಒಂದು ಇತಿಹಾಸವೇ ಇದೆ. ದೇಶದ ಪ್ರಧಾನಿಗಳ ರಕ್ಷಣೆ ಮಾಡೋದು ಅಂದ್ರೆ, ಅದು ದೇಶವನ್ನೇ ಕಾದಹಾಗೆ. ಪ್ರಧಾನಿ ಮೋದಿ ಅವರ ರಕ್ಷಣೆ ಕೊಡೋ್ಕ್ಕೆ ಅಂತಲೇ ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್ ಇದೆ. ಅವರ ಬಳಿ ಅತ್ಯಾಧುನಿಕ, ಅತಿ ಸುಧಾರಿತ ಆಯುಧಗಳೂ ಇವೆ. ಇದೆಲ್ಲದರ ಜೊತೆಗೆ, ಈಗ ನಮ್ಮ ಮುಧೋಳ ನಾಯಿಗಳೂ ಕೂಡ, ಆ ರಕ್ಷಣಾ ಪಡೆಯ ಭಾಗವಾಗಿದೆ. 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!