ದೇಶದ ಚೌಕಿದಾರನ ರಕ್ಷಣೆಗೆ ರಾಜ್ಯದ ರಣಬೇಟೆಗಾರ!

ದೇಶದ ಚೌಕಿದಾರನ ರಕ್ಷಣೆಗೆ ರಾಜ್ಯದ ರಣಬೇಟೆಗಾರ!

Published : Aug 19, 2022, 01:17 PM IST

ಮೋದಿ ವಿಶೇಷ ಭದ್ರತಾ ಪಡೆಗೆ ಈಗ ಕರುನಾಡಿನ ಕಡುವೀರನೂ  ಎಂಟ್ರಿ ಕೊಟ್ಟಾಯ್ತು..  ಎದುರಾಗೋ ಆಪತ್ತು ಎಂಥದ್ದೇ ಇರಲಿ.. ಅದನ್ನೆಲ್ಲಾ ಪತ್ತೆ ಹಚ್ಚೋ ರಣಬೇಟೆಗಾರ ಈತ.. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈತನಿಗೆ ಸಿಕ್ಕಿರೋ ಮನ್ನಣೆ ಗೌರವ ಅಷ್ಟಿಷ್ಟಲ್ಲ.. 6 ತಿಂಗಳ ಪ್ಲಾನಿಂಗ್.. 2 ತಿಂಗಳ ಟ್ರೇನಿಂಗ್ ಕೊಟ್ಟು, ಮೋದಿ ಭದ್ರತೆಯ ಅದಿ ದೊಡ್ಡ ಜವಾಬ್ದಾರಿ ಕೊಟ್ಟಿದ್ದಾರೆ.. 
 

ಬೆಂಗಳೂರು (ಆ.19): ಕರ್ನಾಟಕದ ದೇಶೀಯ ನಾಯಿಗಳ ತಳಿಯಾದ ಮುಧೋಲ್ ಹೌಂಡ್‌ಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭದ್ರತೆ ಒದಗಿಸುವ ವಿಶೇಷ ರಕ್ಷಣಾ ಗುಂಪು (ಎಸ್‌ಪಿಜಿ) ಸ್ಕ್ವಾಡ್‌ಗೆ ಸೇರ್ಪಡೆಗೊಂಡಿವೆ. ಅದರೊಂದಿಗೆ ಪ್ರಧಾನಿ ಭದ್ರತೆಯ ಟೀಮ್‌ನಲ್ಲಿ ಮುಧೋಳವೀರನಿಗೆ ಅತೀದೊಡ್ಡ ಜವಾಬ್ದಾರಿ ಸಿಕ್ಕಂತಾಗಿದೆ.

ಮುಧೋಳ ತಳಿಗಳು, ಈಗಾಗ್ಲೇ ಗಡಿಯನ್ನೂ ಕಾಯುತ್ತಿವೆ. ಭಾರತೀಯಸ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ತಳಿಯ ಶ್ವಾನಗಳು ಇನ್ಮುಂದೆ ಪ್ರಧಾನಿ ಅವರನ್ನೂ ಕಾಪಾಡಲಿವೆ. ಹಾಗಾದರೆ, ಈ ಶ್ವಾನಗಳಲ್ಲಿರುವ ಸ್ಪೆಷಾಲಿಟಿ ಏನು? ಯಾವ ಕಾರಣಕ್ಕಾಗಿ ಮೋದಿ ಭದ್ರತೆಗೆ ಇಂಥ ಶ್ವಾನಗಳನ್ನು ಎಸ್‌ಪಿಜಿ ಪಡೆಗೆ ಸೇರಿಸಿದ್ದಾರೆ ಎನ್ನೋದರ ಕಂಪ್ಲೀಟ್‌ ರಿಪೋರ್ಟ್‌.

ಮೋದಿ ಭದ್ರತಾ ಪಡೆಗೆ ಮುಧೋಳ ನಾಯಿಗಳು: ಕರ್ನಾಟಕಕ್ಕೆ ಕೀರ್ತಿ

ಹೆಮ್ಮೆಯ ಸಂಕೇತವಾಗಿರೋ ಮುಧೋಳ ತಳಿ ಶ್ವಾನಗಳಿಗೆ ಒಂದು ಇತಿಹಾಸವೇ ಇದೆ. ದೇಶದ ಪ್ರಧಾನಿಗಳ ರಕ್ಷಣೆ ಮಾಡೋದು ಅಂದ್ರೆ, ಅದು ದೇಶವನ್ನೇ ಕಾದಹಾಗೆ. ಪ್ರಧಾನಿ ಮೋದಿ ಅವರ ರಕ್ಷಣೆ ಕೊಡೋ್ಕ್ಕೆ ಅಂತಲೇ ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್ ಇದೆ. ಅವರ ಬಳಿ ಅತ್ಯಾಧುನಿಕ, ಅತಿ ಸುಧಾರಿತ ಆಯುಧಗಳೂ ಇವೆ. ಇದೆಲ್ಲದರ ಜೊತೆಗೆ, ಈಗ ನಮ್ಮ ಮುಧೋಳ ನಾಯಿಗಳೂ ಕೂಡ, ಆ ರಕ್ಷಣಾ ಪಡೆಯ ಭಾಗವಾಗಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?