ದೇಶದ ಚೌಕಿದಾರನ ರಕ್ಷಣೆಗೆ ರಾಜ್ಯದ ರಣಬೇಟೆಗಾರ!

ದೇಶದ ಚೌಕಿದಾರನ ರಕ್ಷಣೆಗೆ ರಾಜ್ಯದ ರಣಬೇಟೆಗಾರ!

Published : Aug 19, 2022, 01:17 PM IST

ಮೋದಿ ವಿಶೇಷ ಭದ್ರತಾ ಪಡೆಗೆ ಈಗ ಕರುನಾಡಿನ ಕಡುವೀರನೂ  ಎಂಟ್ರಿ ಕೊಟ್ಟಾಯ್ತು..  ಎದುರಾಗೋ ಆಪತ್ತು ಎಂಥದ್ದೇ ಇರಲಿ.. ಅದನ್ನೆಲ್ಲಾ ಪತ್ತೆ ಹಚ್ಚೋ ರಣಬೇಟೆಗಾರ ಈತ.. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈತನಿಗೆ ಸಿಕ್ಕಿರೋ ಮನ್ನಣೆ ಗೌರವ ಅಷ್ಟಿಷ್ಟಲ್ಲ.. 6 ತಿಂಗಳ ಪ್ಲಾನಿಂಗ್.. 2 ತಿಂಗಳ ಟ್ರೇನಿಂಗ್ ಕೊಟ್ಟು, ಮೋದಿ ಭದ್ರತೆಯ ಅದಿ ದೊಡ್ಡ ಜವಾಬ್ದಾರಿ ಕೊಟ್ಟಿದ್ದಾರೆ.. 
 

ಬೆಂಗಳೂರು (ಆ.19): ಕರ್ನಾಟಕದ ದೇಶೀಯ ನಾಯಿಗಳ ತಳಿಯಾದ ಮುಧೋಲ್ ಹೌಂಡ್‌ಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭದ್ರತೆ ಒದಗಿಸುವ ವಿಶೇಷ ರಕ್ಷಣಾ ಗುಂಪು (ಎಸ್‌ಪಿಜಿ) ಸ್ಕ್ವಾಡ್‌ಗೆ ಸೇರ್ಪಡೆಗೊಂಡಿವೆ. ಅದರೊಂದಿಗೆ ಪ್ರಧಾನಿ ಭದ್ರತೆಯ ಟೀಮ್‌ನಲ್ಲಿ ಮುಧೋಳವೀರನಿಗೆ ಅತೀದೊಡ್ಡ ಜವಾಬ್ದಾರಿ ಸಿಕ್ಕಂತಾಗಿದೆ.

ಮುಧೋಳ ತಳಿಗಳು, ಈಗಾಗ್ಲೇ ಗಡಿಯನ್ನೂ ಕಾಯುತ್ತಿವೆ. ಭಾರತೀಯಸ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ತಳಿಯ ಶ್ವಾನಗಳು ಇನ್ಮುಂದೆ ಪ್ರಧಾನಿ ಅವರನ್ನೂ ಕಾಪಾಡಲಿವೆ. ಹಾಗಾದರೆ, ಈ ಶ್ವಾನಗಳಲ್ಲಿರುವ ಸ್ಪೆಷಾಲಿಟಿ ಏನು? ಯಾವ ಕಾರಣಕ್ಕಾಗಿ ಮೋದಿ ಭದ್ರತೆಗೆ ಇಂಥ ಶ್ವಾನಗಳನ್ನು ಎಸ್‌ಪಿಜಿ ಪಡೆಗೆ ಸೇರಿಸಿದ್ದಾರೆ ಎನ್ನೋದರ ಕಂಪ್ಲೀಟ್‌ ರಿಪೋರ್ಟ್‌.

ಮೋದಿ ಭದ್ರತಾ ಪಡೆಗೆ ಮುಧೋಳ ನಾಯಿಗಳು: ಕರ್ನಾಟಕಕ್ಕೆ ಕೀರ್ತಿ

ಹೆಮ್ಮೆಯ ಸಂಕೇತವಾಗಿರೋ ಮುಧೋಳ ತಳಿ ಶ್ವಾನಗಳಿಗೆ ಒಂದು ಇತಿಹಾಸವೇ ಇದೆ. ದೇಶದ ಪ್ರಧಾನಿಗಳ ರಕ್ಷಣೆ ಮಾಡೋದು ಅಂದ್ರೆ, ಅದು ದೇಶವನ್ನೇ ಕಾದಹಾಗೆ. ಪ್ರಧಾನಿ ಮೋದಿ ಅವರ ರಕ್ಷಣೆ ಕೊಡೋ್ಕ್ಕೆ ಅಂತಲೇ ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್ ಇದೆ. ಅವರ ಬಳಿ ಅತ್ಯಾಧುನಿಕ, ಅತಿ ಸುಧಾರಿತ ಆಯುಧಗಳೂ ಇವೆ. ಇದೆಲ್ಲದರ ಜೊತೆಗೆ, ಈಗ ನಮ್ಮ ಮುಧೋಳ ನಾಯಿಗಳೂ ಕೂಡ, ಆ ರಕ್ಷಣಾ ಪಡೆಯ ಭಾಗವಾಗಿದೆ. 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು