ಉತ್ತರದಲ್ಲಿ ಯೋಗಿ ನೇತೃತ್ವದಲ್ಲೇ ಮುಂದಿನ ಚುನಾವಣೆ, ಬಂಗಾಳದಲ್ಲಿ ಕಂಗಾಲಾಗಿದ್ಯಾ ಬಿಜೆಪಿ?

ಉತ್ತರದಲ್ಲಿ ಯೋಗಿ ನೇತೃತ್ವದಲ್ಲೇ ಮುಂದಿನ ಚುನಾವಣೆ, ಬಂಗಾಳದಲ್ಲಿ ಕಂಗಾಲಾಗಿದ್ಯಾ ಬಿಜೆಪಿ?

Published : Jun 13, 2021, 03:03 PM ISTUpdated : Jun 13, 2021, 03:28 PM IST

- ಉ.ಪ್ರ.ದಲ್ಲಿ ಯೋಗಿ ನಾಯಕತ್ವ ಅಬಾಧಿತ

- ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆ

- ಪಶ್ವಿಮ ಬಂಗಾಳದಲ್ಲಿ ಕಥೆಯೇನು..?

ಬೆಂಗಳೂರು (ಜೂ. 13): ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಬದಲಾವಣೆಗೆ ಸಂಬಂಧಿಸಿದಂತೆ ಎದ್ದಿದ್ದ ಊಹಾಪೋಹಗಳಿಗೆ ಕೊನೆಗೂ ತೆರೆಬಿದ್ದಿದೆ. ಬಿಜೆಪಿ ಹೈಕಮಾಂಡ್‌ ಯೋಗಿ ಆದಿತ್ಯನಾಥ್‌ ಅವರ ನಾಯಕತ್ವದ ಮೇಲೆ ಸಂಪೂರ್ಣ ವಿಶ್ವಾಸ ಇಟ್ಟಿದ್ದು, 2022ರ ವಿಧಾನಸಭೆ ಚುನಾವಣೆಯನ್ನು ಯೋಗಿ ಆದಿತ್ಯನಾಥ್‌ ಅವರ ನೇತೃತ್ವದಲ್ಲೇ ಎದುರಿಸಲು ಒಲುವು ತೋರಿದೆ ಎಂದು ಮೂಲಗಳು ತಿಳಿಸಿವೆ.

ಇನ್ನೊಂದು ಕಡೆ 4 ವರ್ಷಗಳ ಹಿಂದೆ ಟಿಎಂಸಿಗೆ ವಿದಾಯ ಹೇಳಿ ಬಿಜೆಪಿ ಸೇರಿದ್ದ ಮುಕುಲ್‌ ರಾಯ್‌ ಮರಳಿ ತೃಣಮೂಲ ಕಾಂಗ್ರೆಸ್‌ ಪಕ್ಷ ಸೇರಿದ್ದಾರೆ. ಈ ಮೂಲಕ ಬಂಗಾಳದಲ್ಲಿ ಬೇರೂರಲು ಯತ್ನಿಸುತ್ತಿರುವ ಬಿಜೆಪಿಗೆ ಭರ್ಜರಿ ಏಟು ನೀಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಮೋದಿಗೆ ಘಟಬಂಧನ್ ಈಗಿನಿಂದಲೇ ಶುರುವಾಗಿದ್ಯಾ..? 
 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?