ಉತ್ತರದಲ್ಲಿ ಯೋಗಿ ನೇತೃತ್ವದಲ್ಲೇ ಮುಂದಿನ ಚುನಾವಣೆ, ಬಂಗಾಳದಲ್ಲಿ ಕಂಗಾಲಾಗಿದ್ಯಾ ಬಿಜೆಪಿ?

ಉತ್ತರದಲ್ಲಿ ಯೋಗಿ ನೇತೃತ್ವದಲ್ಲೇ ಮುಂದಿನ ಚುನಾವಣೆ, ಬಂಗಾಳದಲ್ಲಿ ಕಂಗಾಲಾಗಿದ್ಯಾ ಬಿಜೆಪಿ?

Published : Jun 13, 2021, 03:03 PM ISTUpdated : Jun 13, 2021, 03:28 PM IST

- ಉ.ಪ್ರ.ದಲ್ಲಿ ಯೋಗಿ ನಾಯಕತ್ವ ಅಬಾಧಿತ

- ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆ

- ಪಶ್ವಿಮ ಬಂಗಾಳದಲ್ಲಿ ಕಥೆಯೇನು..?

ಬೆಂಗಳೂರು (ಜೂ. 13): ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಬದಲಾವಣೆಗೆ ಸಂಬಂಧಿಸಿದಂತೆ ಎದ್ದಿದ್ದ ಊಹಾಪೋಹಗಳಿಗೆ ಕೊನೆಗೂ ತೆರೆಬಿದ್ದಿದೆ. ಬಿಜೆಪಿ ಹೈಕಮಾಂಡ್‌ ಯೋಗಿ ಆದಿತ್ಯನಾಥ್‌ ಅವರ ನಾಯಕತ್ವದ ಮೇಲೆ ಸಂಪೂರ್ಣ ವಿಶ್ವಾಸ ಇಟ್ಟಿದ್ದು, 2022ರ ವಿಧಾನಸಭೆ ಚುನಾವಣೆಯನ್ನು ಯೋಗಿ ಆದಿತ್ಯನಾಥ್‌ ಅವರ ನೇತೃತ್ವದಲ್ಲೇ ಎದುರಿಸಲು ಒಲುವು ತೋರಿದೆ ಎಂದು ಮೂಲಗಳು ತಿಳಿಸಿವೆ.

ಇನ್ನೊಂದು ಕಡೆ 4 ವರ್ಷಗಳ ಹಿಂದೆ ಟಿಎಂಸಿಗೆ ವಿದಾಯ ಹೇಳಿ ಬಿಜೆಪಿ ಸೇರಿದ್ದ ಮುಕುಲ್‌ ರಾಯ್‌ ಮರಳಿ ತೃಣಮೂಲ ಕಾಂಗ್ರೆಸ್‌ ಪಕ್ಷ ಸೇರಿದ್ದಾರೆ. ಈ ಮೂಲಕ ಬಂಗಾಳದಲ್ಲಿ ಬೇರೂರಲು ಯತ್ನಿಸುತ್ತಿರುವ ಬಿಜೆಪಿಗೆ ಭರ್ಜರಿ ಏಟು ನೀಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಮೋದಿಗೆ ಘಟಬಂಧನ್ ಈಗಿನಿಂದಲೇ ಶುರುವಾಗಿದ್ಯಾ..? 
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?