ಕರಸೇವಕರಿಗೆ ಹೇಗೆ ಸಿಕ್ಕಿತ್ತು ಅಯೋಧ್ಯೆವಾಸಿಗಳ ಸ್ವಾಗತ..? ನೆತ್ತರು ಹರಿದ ದಿನವೇ ಮತ್ತೊಂದು ಸಂಕಲ್ಪ!

ಕರಸೇವಕರಿಗೆ ಹೇಗೆ ಸಿಕ್ಕಿತ್ತು ಅಯೋಧ್ಯೆವಾಸಿಗಳ ಸ್ವಾಗತ..? ನೆತ್ತರು ಹರಿದ ದಿನವೇ ಮತ್ತೊಂದು ಸಂಕಲ್ಪ!

Published : Jan 19, 2024, 06:30 PM IST

ದೇಶದಲ್ಲಿ ತಲ್ಲಣ ಸೃಷ್ಟಿಸಿತ್ತು 1990ರ ಕರಸೇವೆ!
ಭಯ ಹುಟ್ಟಿಸಿತ್ತು ಮುಲಾಯಂ ಸಿಂಗ್ ಸರ್ಕಾರ!
ಆ ಭೀಕರ ದುರಂತಕ್ಕೆ ಕಾರಣವಾಗಿದ್ದೇನು..?

ದೇಶದಲ್ಲಿ 1990ರ ಕರಸೇವೆ ತಲ್ಲಣವನ್ನು ಸೃಷ್ಟಿಸಿತ್ತು. ಈ ಬಗ್ಗೆ ಕರಸೇವಕರೇ(Kar Sevaks) ಕರಾಳ ಅನುಭವವನ್ನು ಬಿಚ್ಚಿಟ್ಟಿದ್ದಾರೆ.ಇನ್ನೂ ರಾಜೀವ್‌ ಗಾಂಧಿ ಹತ್ಯೆ ಬಳಿಕ ತಲ್ಲಣವೇ ಸೃಷ್ಟಿಯಾಯಿತು. ಉತ್ತರ ಪ್ರದೇಶದಲ್ಲಿ ಭರ್ಜರಿಯಾಗಿ ಬಿಜೆಪಿ(BJP) ಗೆಲುವನ್ನು ಸಾಧಿಸಿತು. ಇದಾದ ನಂತರ ರಾಮ ಜನ್ಮಭೂಮಿ(Ram Janmabhoomi) ಹೋರಾಟದ ಮತ್ತೊಂದು ಮಗ್ಗಲು ಶುರುವಾಯಿತು. ವಿವಾದಿತ ಸ್ಥಳವನ್ನು ಬಿಜೆಪಿ ಪ್ರವಾಸಿ ತಾಣವೆಂದು ಘೋಷಿಸಿತು. ಈ ವೇಳೆ ಅಲಹಾಬಾದ್‌ ಹೈಕೋರ್ಟ್‌ ವಿವಾದಿತ ಸ್ಥಳಗಳಲ್ಲಿ ಯಾವುದೇ ಕಟ್ಟಡ ಕಾರ್ಯ ಮಾಡಬಾರದು ಎಂದು ಆದೇಶವನ್ನು ಹೊರಡಿಸಿತು. ಆದ್ರೂ ಅಲ್ಲಿ ಮಂದಿರವನ್ನು ಕಟ್ಟಲು ನಿರ್ಧರಿಸಲಾಯಿತು.

ಇದನ್ನೂ ವೀಕ್ಷಿಸಿ:  ನೋಡದ ಬಾಲರಾಮನ ವಿಗ್ರಹ ಕೆತ್ತನೆ ಮಾಡಿದ್ದೇಗೆ ಅರುಣ್? ಹಾರೋಹಳ್ಳಿ ಕಲ್ಲು ಹಿಂದೂಗಳ ಆರಾಧ್ಯದೈವ ಆಗಿದ್ದೇಗೆ?

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more