ಕರಸೇವಕರಿಗೆ ಹೇಗೆ ಸಿಕ್ಕಿತ್ತು ಅಯೋಧ್ಯೆವಾಸಿಗಳ ಸ್ವಾಗತ..? ನೆತ್ತರು ಹರಿದ ದಿನವೇ ಮತ್ತೊಂದು ಸಂಕಲ್ಪ!

ಕರಸೇವಕರಿಗೆ ಹೇಗೆ ಸಿಕ್ಕಿತ್ತು ಅಯೋಧ್ಯೆವಾಸಿಗಳ ಸ್ವಾಗತ..? ನೆತ್ತರು ಹರಿದ ದಿನವೇ ಮತ್ತೊಂದು ಸಂಕಲ್ಪ!

Published : Jan 19, 2024, 06:30 PM IST

ದೇಶದಲ್ಲಿ ತಲ್ಲಣ ಸೃಷ್ಟಿಸಿತ್ತು 1990ರ ಕರಸೇವೆ!
ಭಯ ಹುಟ್ಟಿಸಿತ್ತು ಮುಲಾಯಂ ಸಿಂಗ್ ಸರ್ಕಾರ!
ಆ ಭೀಕರ ದುರಂತಕ್ಕೆ ಕಾರಣವಾಗಿದ್ದೇನು..?

ದೇಶದಲ್ಲಿ 1990ರ ಕರಸೇವೆ ತಲ್ಲಣವನ್ನು ಸೃಷ್ಟಿಸಿತ್ತು. ಈ ಬಗ್ಗೆ ಕರಸೇವಕರೇ(Kar Sevaks) ಕರಾಳ ಅನುಭವವನ್ನು ಬಿಚ್ಚಿಟ್ಟಿದ್ದಾರೆ.ಇನ್ನೂ ರಾಜೀವ್‌ ಗಾಂಧಿ ಹತ್ಯೆ ಬಳಿಕ ತಲ್ಲಣವೇ ಸೃಷ್ಟಿಯಾಯಿತು. ಉತ್ತರ ಪ್ರದೇಶದಲ್ಲಿ ಭರ್ಜರಿಯಾಗಿ ಬಿಜೆಪಿ(BJP) ಗೆಲುವನ್ನು ಸಾಧಿಸಿತು. ಇದಾದ ನಂತರ ರಾಮ ಜನ್ಮಭೂಮಿ(Ram Janmabhoomi) ಹೋರಾಟದ ಮತ್ತೊಂದು ಮಗ್ಗಲು ಶುರುವಾಯಿತು. ವಿವಾದಿತ ಸ್ಥಳವನ್ನು ಬಿಜೆಪಿ ಪ್ರವಾಸಿ ತಾಣವೆಂದು ಘೋಷಿಸಿತು. ಈ ವೇಳೆ ಅಲಹಾಬಾದ್‌ ಹೈಕೋರ್ಟ್‌ ವಿವಾದಿತ ಸ್ಥಳಗಳಲ್ಲಿ ಯಾವುದೇ ಕಟ್ಟಡ ಕಾರ್ಯ ಮಾಡಬಾರದು ಎಂದು ಆದೇಶವನ್ನು ಹೊರಡಿಸಿತು. ಆದ್ರೂ ಅಲ್ಲಿ ಮಂದಿರವನ್ನು ಕಟ್ಟಲು ನಿರ್ಧರಿಸಲಾಯಿತು.

ಇದನ್ನೂ ವೀಕ್ಷಿಸಿ:  ನೋಡದ ಬಾಲರಾಮನ ವಿಗ್ರಹ ಕೆತ್ತನೆ ಮಾಡಿದ್ದೇಗೆ ಅರುಣ್? ಹಾರೋಹಳ್ಳಿ ಕಲ್ಲು ಹಿಂದೂಗಳ ಆರಾಧ್ಯದೈವ ಆಗಿದ್ದೇಗೆ?

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more