ಕರಸೇವಕರಿಗೆ ಹೇಗೆ ಸಿಕ್ಕಿತ್ತು ಅಯೋಧ್ಯೆವಾಸಿಗಳ ಸ್ವಾಗತ..? ನೆತ್ತರು ಹರಿದ ದಿನವೇ ಮತ್ತೊಂದು ಸಂಕಲ್ಪ!

ಕರಸೇವಕರಿಗೆ ಹೇಗೆ ಸಿಕ್ಕಿತ್ತು ಅಯೋಧ್ಯೆವಾಸಿಗಳ ಸ್ವಾಗತ..? ನೆತ್ತರು ಹರಿದ ದಿನವೇ ಮತ್ತೊಂದು ಸಂಕಲ್ಪ!

Published : Jan 19, 2024, 06:30 PM IST

ದೇಶದಲ್ಲಿ ತಲ್ಲಣ ಸೃಷ್ಟಿಸಿತ್ತು 1990ರ ಕರಸೇವೆ!
ಭಯ ಹುಟ್ಟಿಸಿತ್ತು ಮುಲಾಯಂ ಸಿಂಗ್ ಸರ್ಕಾರ!
ಆ ಭೀಕರ ದುರಂತಕ್ಕೆ ಕಾರಣವಾಗಿದ್ದೇನು..?

ದೇಶದಲ್ಲಿ 1990ರ ಕರಸೇವೆ ತಲ್ಲಣವನ್ನು ಸೃಷ್ಟಿಸಿತ್ತು. ಈ ಬಗ್ಗೆ ಕರಸೇವಕರೇ(Kar Sevaks) ಕರಾಳ ಅನುಭವವನ್ನು ಬಿಚ್ಚಿಟ್ಟಿದ್ದಾರೆ.ಇನ್ನೂ ರಾಜೀವ್‌ ಗಾಂಧಿ ಹತ್ಯೆ ಬಳಿಕ ತಲ್ಲಣವೇ ಸೃಷ್ಟಿಯಾಯಿತು. ಉತ್ತರ ಪ್ರದೇಶದಲ್ಲಿ ಭರ್ಜರಿಯಾಗಿ ಬಿಜೆಪಿ(BJP) ಗೆಲುವನ್ನು ಸಾಧಿಸಿತು. ಇದಾದ ನಂತರ ರಾಮ ಜನ್ಮಭೂಮಿ(Ram Janmabhoomi) ಹೋರಾಟದ ಮತ್ತೊಂದು ಮಗ್ಗಲು ಶುರುವಾಯಿತು. ವಿವಾದಿತ ಸ್ಥಳವನ್ನು ಬಿಜೆಪಿ ಪ್ರವಾಸಿ ತಾಣವೆಂದು ಘೋಷಿಸಿತು. ಈ ವೇಳೆ ಅಲಹಾಬಾದ್‌ ಹೈಕೋರ್ಟ್‌ ವಿವಾದಿತ ಸ್ಥಳಗಳಲ್ಲಿ ಯಾವುದೇ ಕಟ್ಟಡ ಕಾರ್ಯ ಮಾಡಬಾರದು ಎಂದು ಆದೇಶವನ್ನು ಹೊರಡಿಸಿತು. ಆದ್ರೂ ಅಲ್ಲಿ ಮಂದಿರವನ್ನು ಕಟ್ಟಲು ನಿರ್ಧರಿಸಲಾಯಿತು.

ಇದನ್ನೂ ವೀಕ್ಷಿಸಿ:  ನೋಡದ ಬಾಲರಾಮನ ವಿಗ್ರಹ ಕೆತ್ತನೆ ಮಾಡಿದ್ದೇಗೆ ಅರುಣ್? ಹಾರೋಹಳ್ಳಿ ಕಲ್ಲು ಹಿಂದೂಗಳ ಆರಾಧ್ಯದೈವ ಆಗಿದ್ದೇಗೆ?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more