ಕರಸೇವಕರಿಗೆ ಹೇಗೆ ಸಿಕ್ಕಿತ್ತು ಅಯೋಧ್ಯೆವಾಸಿಗಳ ಸ್ವಾಗತ..? ನೆತ್ತರು ಹರಿದ ದಿನವೇ ಮತ್ತೊಂದು ಸಂಕಲ್ಪ!

ಕರಸೇವಕರಿಗೆ ಹೇಗೆ ಸಿಕ್ಕಿತ್ತು ಅಯೋಧ್ಯೆವಾಸಿಗಳ ಸ್ವಾಗತ..? ನೆತ್ತರು ಹರಿದ ದಿನವೇ ಮತ್ತೊಂದು ಸಂಕಲ್ಪ!

Published : Jan 19, 2024, 06:30 PM IST

ದೇಶದಲ್ಲಿ ತಲ್ಲಣ ಸೃಷ್ಟಿಸಿತ್ತು 1990ರ ಕರಸೇವೆ!
ಭಯ ಹುಟ್ಟಿಸಿತ್ತು ಮುಲಾಯಂ ಸಿಂಗ್ ಸರ್ಕಾರ!
ಆ ಭೀಕರ ದುರಂತಕ್ಕೆ ಕಾರಣವಾಗಿದ್ದೇನು..?

ದೇಶದಲ್ಲಿ 1990ರ ಕರಸೇವೆ ತಲ್ಲಣವನ್ನು ಸೃಷ್ಟಿಸಿತ್ತು. ಈ ಬಗ್ಗೆ ಕರಸೇವಕರೇ(Kar Sevaks) ಕರಾಳ ಅನುಭವವನ್ನು ಬಿಚ್ಚಿಟ್ಟಿದ್ದಾರೆ.ಇನ್ನೂ ರಾಜೀವ್‌ ಗಾಂಧಿ ಹತ್ಯೆ ಬಳಿಕ ತಲ್ಲಣವೇ ಸೃಷ್ಟಿಯಾಯಿತು. ಉತ್ತರ ಪ್ರದೇಶದಲ್ಲಿ ಭರ್ಜರಿಯಾಗಿ ಬಿಜೆಪಿ(BJP) ಗೆಲುವನ್ನು ಸಾಧಿಸಿತು. ಇದಾದ ನಂತರ ರಾಮ ಜನ್ಮಭೂಮಿ(Ram Janmabhoomi) ಹೋರಾಟದ ಮತ್ತೊಂದು ಮಗ್ಗಲು ಶುರುವಾಯಿತು. ವಿವಾದಿತ ಸ್ಥಳವನ್ನು ಬಿಜೆಪಿ ಪ್ರವಾಸಿ ತಾಣವೆಂದು ಘೋಷಿಸಿತು. ಈ ವೇಳೆ ಅಲಹಾಬಾದ್‌ ಹೈಕೋರ್ಟ್‌ ವಿವಾದಿತ ಸ್ಥಳಗಳಲ್ಲಿ ಯಾವುದೇ ಕಟ್ಟಡ ಕಾರ್ಯ ಮಾಡಬಾರದು ಎಂದು ಆದೇಶವನ್ನು ಹೊರಡಿಸಿತು. ಆದ್ರೂ ಅಲ್ಲಿ ಮಂದಿರವನ್ನು ಕಟ್ಟಲು ನಿರ್ಧರಿಸಲಾಯಿತು.

ಇದನ್ನೂ ವೀಕ್ಷಿಸಿ:  ನೋಡದ ಬಾಲರಾಮನ ವಿಗ್ರಹ ಕೆತ್ತನೆ ಮಾಡಿದ್ದೇಗೆ ಅರುಣ್? ಹಾರೋಹಳ್ಳಿ ಕಲ್ಲು ಹಿಂದೂಗಳ ಆರಾಧ್ಯದೈವ ಆಗಿದ್ದೇಗೆ?

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more