ಕರಸೇವಕರಿಗೆ ಹೇಗೆ ಸಿಕ್ಕಿತ್ತು ಅಯೋಧ್ಯೆವಾಸಿಗಳ ಸ್ವಾಗತ..? ನೆತ್ತರು ಹರಿದ ದಿನವೇ ಮತ್ತೊಂದು ಸಂಕಲ್ಪ!

ಕರಸೇವಕರಿಗೆ ಹೇಗೆ ಸಿಕ್ಕಿತ್ತು ಅಯೋಧ್ಯೆವಾಸಿಗಳ ಸ್ವಾಗತ..? ನೆತ್ತರು ಹರಿದ ದಿನವೇ ಮತ್ತೊಂದು ಸಂಕಲ್ಪ!

Published : Jan 19, 2024, 06:30 PM IST

ದೇಶದಲ್ಲಿ ತಲ್ಲಣ ಸೃಷ್ಟಿಸಿತ್ತು 1990ರ ಕರಸೇವೆ!
ಭಯ ಹುಟ್ಟಿಸಿತ್ತು ಮುಲಾಯಂ ಸಿಂಗ್ ಸರ್ಕಾರ!
ಆ ಭೀಕರ ದುರಂತಕ್ಕೆ ಕಾರಣವಾಗಿದ್ದೇನು..?

ದೇಶದಲ್ಲಿ 1990ರ ಕರಸೇವೆ ತಲ್ಲಣವನ್ನು ಸೃಷ್ಟಿಸಿತ್ತು. ಈ ಬಗ್ಗೆ ಕರಸೇವಕರೇ(Kar Sevaks) ಕರಾಳ ಅನುಭವವನ್ನು ಬಿಚ್ಚಿಟ್ಟಿದ್ದಾರೆ.ಇನ್ನೂ ರಾಜೀವ್‌ ಗಾಂಧಿ ಹತ್ಯೆ ಬಳಿಕ ತಲ್ಲಣವೇ ಸೃಷ್ಟಿಯಾಯಿತು. ಉತ್ತರ ಪ್ರದೇಶದಲ್ಲಿ ಭರ್ಜರಿಯಾಗಿ ಬಿಜೆಪಿ(BJP) ಗೆಲುವನ್ನು ಸಾಧಿಸಿತು. ಇದಾದ ನಂತರ ರಾಮ ಜನ್ಮಭೂಮಿ(Ram Janmabhoomi) ಹೋರಾಟದ ಮತ್ತೊಂದು ಮಗ್ಗಲು ಶುರುವಾಯಿತು. ವಿವಾದಿತ ಸ್ಥಳವನ್ನು ಬಿಜೆಪಿ ಪ್ರವಾಸಿ ತಾಣವೆಂದು ಘೋಷಿಸಿತು. ಈ ವೇಳೆ ಅಲಹಾಬಾದ್‌ ಹೈಕೋರ್ಟ್‌ ವಿವಾದಿತ ಸ್ಥಳಗಳಲ್ಲಿ ಯಾವುದೇ ಕಟ್ಟಡ ಕಾರ್ಯ ಮಾಡಬಾರದು ಎಂದು ಆದೇಶವನ್ನು ಹೊರಡಿಸಿತು. ಆದ್ರೂ ಅಲ್ಲಿ ಮಂದಿರವನ್ನು ಕಟ್ಟಲು ನಿರ್ಧರಿಸಲಾಯಿತು.

ಇದನ್ನೂ ವೀಕ್ಷಿಸಿ:  ನೋಡದ ಬಾಲರಾಮನ ವಿಗ್ರಹ ಕೆತ್ತನೆ ಮಾಡಿದ್ದೇಗೆ ಅರುಣ್? ಹಾರೋಹಳ್ಳಿ ಕಲ್ಲು ಹಿಂದೂಗಳ ಆರಾಧ್ಯದೈವ ಆಗಿದ್ದೇಗೆ?

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more