ಕರಸೇವಕರಿಗೆ ಹೇಗೆ ಸಿಕ್ಕಿತ್ತು ಅಯೋಧ್ಯೆವಾಸಿಗಳ ಸ್ವಾಗತ..? ನೆತ್ತರು ಹರಿದ ದಿನವೇ ಮತ್ತೊಂದು ಸಂಕಲ್ಪ!

ಕರಸೇವಕರಿಗೆ ಹೇಗೆ ಸಿಕ್ಕಿತ್ತು ಅಯೋಧ್ಯೆವಾಸಿಗಳ ಸ್ವಾಗತ..? ನೆತ್ತರು ಹರಿದ ದಿನವೇ ಮತ್ತೊಂದು ಸಂಕಲ್ಪ!

Published : Jan 19, 2024, 06:30 PM IST

ದೇಶದಲ್ಲಿ ತಲ್ಲಣ ಸೃಷ್ಟಿಸಿತ್ತು 1990ರ ಕರಸೇವೆ!
ಭಯ ಹುಟ್ಟಿಸಿತ್ತು ಮುಲಾಯಂ ಸಿಂಗ್ ಸರ್ಕಾರ!
ಆ ಭೀಕರ ದುರಂತಕ್ಕೆ ಕಾರಣವಾಗಿದ್ದೇನು..?

ದೇಶದಲ್ಲಿ 1990ರ ಕರಸೇವೆ ತಲ್ಲಣವನ್ನು ಸೃಷ್ಟಿಸಿತ್ತು. ಈ ಬಗ್ಗೆ ಕರಸೇವಕರೇ(Kar Sevaks) ಕರಾಳ ಅನುಭವವನ್ನು ಬಿಚ್ಚಿಟ್ಟಿದ್ದಾರೆ.ಇನ್ನೂ ರಾಜೀವ್‌ ಗಾಂಧಿ ಹತ್ಯೆ ಬಳಿಕ ತಲ್ಲಣವೇ ಸೃಷ್ಟಿಯಾಯಿತು. ಉತ್ತರ ಪ್ರದೇಶದಲ್ಲಿ ಭರ್ಜರಿಯಾಗಿ ಬಿಜೆಪಿ(BJP) ಗೆಲುವನ್ನು ಸಾಧಿಸಿತು. ಇದಾದ ನಂತರ ರಾಮ ಜನ್ಮಭೂಮಿ(Ram Janmabhoomi) ಹೋರಾಟದ ಮತ್ತೊಂದು ಮಗ್ಗಲು ಶುರುವಾಯಿತು. ವಿವಾದಿತ ಸ್ಥಳವನ್ನು ಬಿಜೆಪಿ ಪ್ರವಾಸಿ ತಾಣವೆಂದು ಘೋಷಿಸಿತು. ಈ ವೇಳೆ ಅಲಹಾಬಾದ್‌ ಹೈಕೋರ್ಟ್‌ ವಿವಾದಿತ ಸ್ಥಳಗಳಲ್ಲಿ ಯಾವುದೇ ಕಟ್ಟಡ ಕಾರ್ಯ ಮಾಡಬಾರದು ಎಂದು ಆದೇಶವನ್ನು ಹೊರಡಿಸಿತು. ಆದ್ರೂ ಅಲ್ಲಿ ಮಂದಿರವನ್ನು ಕಟ್ಟಲು ನಿರ್ಧರಿಸಲಾಯಿತು.

ಇದನ್ನೂ ವೀಕ್ಷಿಸಿ:  ನೋಡದ ಬಾಲರಾಮನ ವಿಗ್ರಹ ಕೆತ್ತನೆ ಮಾಡಿದ್ದೇಗೆ ಅರುಣ್? ಹಾರೋಹಳ್ಳಿ ಕಲ್ಲು ಹಿಂದೂಗಳ ಆರಾಧ್ಯದೈವ ಆಗಿದ್ದೇಗೆ?

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more