ಮುಂಬೈನಲ್ಲಿ ‘ಎಟಿಎಂ’ ರಣತಂತ್ರ ಯಶಸ್ವಿ; ಕರ್ನಾಟಕದಲ್ಲಿಯೂ ವರ್ಕೌಟ್ ಆಗುವ ಭರವಸೆ

ಮುಂಬೈನಲ್ಲಿ ‘ಎಟಿಎಂ’ ರಣತಂತ್ರ ಯಶಸ್ವಿ; ಕರ್ನಾಟಕದಲ್ಲಿಯೂ ವರ್ಕೌಟ್ ಆಗುವ ಭರವಸೆ

Published : Apr 28, 2021, 01:34 PM ISTUpdated : Apr 28, 2021, 02:38 PM IST

ದೇಶದಲ್ಲೇ ಅತಿ ಹೆಚ್ಚು ಸೋಂಕು ದಾಖಲಾಗುತ್ತಿರುವ ಮಹಾರಾಷ್ಟ್ರದಲ್ಲಿ ಒಟ್ಟಾರೆ ಈಗಲೂ ಸೋಂಕು ಏರಿಕೆಯ ಗತಿಯಲ್ಲೇ ಇದೆ. ಆದರೆ ರಾಜಧಾನಿ ಮುಂಬೈನಲ್ಲಿ ಸೋಂಕು ನಿಯಂತ್ರಣಕ್ಕಾಗಿ ‘ಎಟಿಎಂ’ ರಣತಂತ್ರ ರೂಪಿಸಲಾಗಿತ್ತು. 

ಮುಂಬೈ (ಏ/ 28): ದೇಶದಲ್ಲೇ ಅತಿ ಹೆಚ್ಚು ಸೋಂಕು ದಾಖಲಾಗುತ್ತಿರುವ ಮಹಾರಾಷ್ಟ್ರದಲ್ಲಿ ಒಟ್ಟಾರೆ ಈಗಲೂ ಸೋಂಕು ಏರಿಕೆಯ ಗತಿಯಲ್ಲೇ ಇದೆ. ಆದರೆ ರಾಜಧಾನಿ ಮುಂಬೈನಲ್ಲಿ ಸೋಂಕು ನಿಯಂತ್ರಣಕ್ಕಾಗಿ ‘ಎಟಿಎಂ’ ರಣತಂತ್ರ ರೂಪಿಸಲಾಗಿತ್ತು. A- Asses, T- Trace, M- Managament ಎಂದರ್ಥ. ಅಂದರೆ ಸೋಂಕಿತರ ಪತ್ತೆ, ಚಿಕಿತ್ಸೆಯ ಸರದಿ ನಿರ್ಧಾರ ಮತ್ತು ದಾಖಲು ಹಾಗೂ ನಿರ್ವಹಣೆ.

 

ಇದು ಅತ್ಯಂತ ಯಶಸ್ವಿಯಾಗಿರುವ ಕಾರಣ ಏಪ್ರಿಲ್‌ ಮೊದಲ ವಾರದಲ್ಲಿ ಗರಿಷ್ಠ ಮಟ್ಟಕ್ಕೆ ಮುಟ್ಟಿದ್ದ ಸೋಂಕಿತರ ಸಂಖ್ಯೆ ಕಳೆದೊಂದು ವಾರದಿಂದ ಹಂತಹಂತವಾಗಿ ಇಳಿಕೆ ಕಾಣುತ್ತಿದೆ. ಹಾಗಾದರೆ ಕರ್ನಾಟಕದಲ್ಲಿಯೂ ಜನತಾ ಕರ್ಫ್ಯೂ ಯಶಸ್ವಿಯಾಗುತ್ತಾ..? 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!