ಮುಂಬೈನಲ್ಲಿ ‘ಎಟಿಎಂ’ ರಣತಂತ್ರ ಯಶಸ್ವಿ; ಕರ್ನಾಟಕದಲ್ಲಿಯೂ ವರ್ಕೌಟ್ ಆಗುವ ಭರವಸೆ

ಮುಂಬೈನಲ್ಲಿ ‘ಎಟಿಎಂ’ ರಣತಂತ್ರ ಯಶಸ್ವಿ; ಕರ್ನಾಟಕದಲ್ಲಿಯೂ ವರ್ಕೌಟ್ ಆಗುವ ಭರವಸೆ

Published : Apr 28, 2021, 01:34 PM ISTUpdated : Apr 28, 2021, 02:38 PM IST

ದೇಶದಲ್ಲೇ ಅತಿ ಹೆಚ್ಚು ಸೋಂಕು ದಾಖಲಾಗುತ್ತಿರುವ ಮಹಾರಾಷ್ಟ್ರದಲ್ಲಿ ಒಟ್ಟಾರೆ ಈಗಲೂ ಸೋಂಕು ಏರಿಕೆಯ ಗತಿಯಲ್ಲೇ ಇದೆ. ಆದರೆ ರಾಜಧಾನಿ ಮುಂಬೈನಲ್ಲಿ ಸೋಂಕು ನಿಯಂತ್ರಣಕ್ಕಾಗಿ ‘ಎಟಿಎಂ’ ರಣತಂತ್ರ ರೂಪಿಸಲಾಗಿತ್ತು. 

ಮುಂಬೈ (ಏ/ 28): ದೇಶದಲ್ಲೇ ಅತಿ ಹೆಚ್ಚು ಸೋಂಕು ದಾಖಲಾಗುತ್ತಿರುವ ಮಹಾರಾಷ್ಟ್ರದಲ್ಲಿ ಒಟ್ಟಾರೆ ಈಗಲೂ ಸೋಂಕು ಏರಿಕೆಯ ಗತಿಯಲ್ಲೇ ಇದೆ. ಆದರೆ ರಾಜಧಾನಿ ಮುಂಬೈನಲ್ಲಿ ಸೋಂಕು ನಿಯಂತ್ರಣಕ್ಕಾಗಿ ‘ಎಟಿಎಂ’ ರಣತಂತ್ರ ರೂಪಿಸಲಾಗಿತ್ತು. A- Asses, T- Trace, M- Managament ಎಂದರ್ಥ. ಅಂದರೆ ಸೋಂಕಿತರ ಪತ್ತೆ, ಚಿಕಿತ್ಸೆಯ ಸರದಿ ನಿರ್ಧಾರ ಮತ್ತು ದಾಖಲು ಹಾಗೂ ನಿರ್ವಹಣೆ.

 

ಇದು ಅತ್ಯಂತ ಯಶಸ್ವಿಯಾಗಿರುವ ಕಾರಣ ಏಪ್ರಿಲ್‌ ಮೊದಲ ವಾರದಲ್ಲಿ ಗರಿಷ್ಠ ಮಟ್ಟಕ್ಕೆ ಮುಟ್ಟಿದ್ದ ಸೋಂಕಿತರ ಸಂಖ್ಯೆ ಕಳೆದೊಂದು ವಾರದಿಂದ ಹಂತಹಂತವಾಗಿ ಇಳಿಕೆ ಕಾಣುತ್ತಿದೆ. ಹಾಗಾದರೆ ಕರ್ನಾಟಕದಲ್ಲಿಯೂ ಜನತಾ ಕರ್ಫ್ಯೂ ಯಶಸ್ವಿಯಾಗುತ್ತಾ..? 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್