ಮುಂಬೈನಲ್ಲಿ ‘ಎಟಿಎಂ’ ರಣತಂತ್ರ ಯಶಸ್ವಿ; ಕರ್ನಾಟಕದಲ್ಲಿಯೂ ವರ್ಕೌಟ್ ಆಗುವ ಭರವಸೆ

ಮುಂಬೈನಲ್ಲಿ ‘ಎಟಿಎಂ’ ರಣತಂತ್ರ ಯಶಸ್ವಿ; ಕರ್ನಾಟಕದಲ್ಲಿಯೂ ವರ್ಕೌಟ್ ಆಗುವ ಭರವಸೆ

Published : Apr 28, 2021, 01:34 PM ISTUpdated : Apr 28, 2021, 02:38 PM IST

ದೇಶದಲ್ಲೇ ಅತಿ ಹೆಚ್ಚು ಸೋಂಕು ದಾಖಲಾಗುತ್ತಿರುವ ಮಹಾರಾಷ್ಟ್ರದಲ್ಲಿ ಒಟ್ಟಾರೆ ಈಗಲೂ ಸೋಂಕು ಏರಿಕೆಯ ಗತಿಯಲ್ಲೇ ಇದೆ. ಆದರೆ ರಾಜಧಾನಿ ಮುಂಬೈನಲ್ಲಿ ಸೋಂಕು ನಿಯಂತ್ರಣಕ್ಕಾಗಿ ‘ಎಟಿಎಂ’ ರಣತಂತ್ರ ರೂಪಿಸಲಾಗಿತ್ತು. 

ಮುಂಬೈ (ಏ/ 28): ದೇಶದಲ್ಲೇ ಅತಿ ಹೆಚ್ಚು ಸೋಂಕು ದಾಖಲಾಗುತ್ತಿರುವ ಮಹಾರಾಷ್ಟ್ರದಲ್ಲಿ ಒಟ್ಟಾರೆ ಈಗಲೂ ಸೋಂಕು ಏರಿಕೆಯ ಗತಿಯಲ್ಲೇ ಇದೆ. ಆದರೆ ರಾಜಧಾನಿ ಮುಂಬೈನಲ್ಲಿ ಸೋಂಕು ನಿಯಂತ್ರಣಕ್ಕಾಗಿ ‘ಎಟಿಎಂ’ ರಣತಂತ್ರ ರೂಪಿಸಲಾಗಿತ್ತು. A- Asses, T- Trace, M- Managament ಎಂದರ್ಥ. ಅಂದರೆ ಸೋಂಕಿತರ ಪತ್ತೆ, ಚಿಕಿತ್ಸೆಯ ಸರದಿ ನಿರ್ಧಾರ ಮತ್ತು ದಾಖಲು ಹಾಗೂ ನಿರ್ವಹಣೆ.

 

ಇದು ಅತ್ಯಂತ ಯಶಸ್ವಿಯಾಗಿರುವ ಕಾರಣ ಏಪ್ರಿಲ್‌ ಮೊದಲ ವಾರದಲ್ಲಿ ಗರಿಷ್ಠ ಮಟ್ಟಕ್ಕೆ ಮುಟ್ಟಿದ್ದ ಸೋಂಕಿತರ ಸಂಖ್ಯೆ ಕಳೆದೊಂದು ವಾರದಿಂದ ಹಂತಹಂತವಾಗಿ ಇಳಿಕೆ ಕಾಣುತ್ತಿದೆ. ಹಾಗಾದರೆ ಕರ್ನಾಟಕದಲ್ಲಿಯೂ ಜನತಾ ಕರ್ಫ್ಯೂ ಯಶಸ್ವಿಯಾಗುತ್ತಾ..? 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!