ಮುಂಬೈನಲ್ಲಿ ‘ಎಟಿಎಂ’ ರಣತಂತ್ರ ಯಶಸ್ವಿ; ಕರ್ನಾಟಕದಲ್ಲಿಯೂ ವರ್ಕೌಟ್ ಆಗುವ ಭರವಸೆ

ಮುಂಬೈನಲ್ಲಿ ‘ಎಟಿಎಂ’ ರಣತಂತ್ರ ಯಶಸ್ವಿ; ಕರ್ನಾಟಕದಲ್ಲಿಯೂ ವರ್ಕೌಟ್ ಆಗುವ ಭರವಸೆ

Published : Apr 28, 2021, 01:34 PM ISTUpdated : Apr 28, 2021, 02:38 PM IST

ದೇಶದಲ್ಲೇ ಅತಿ ಹೆಚ್ಚು ಸೋಂಕು ದಾಖಲಾಗುತ್ತಿರುವ ಮಹಾರಾಷ್ಟ್ರದಲ್ಲಿ ಒಟ್ಟಾರೆ ಈಗಲೂ ಸೋಂಕು ಏರಿಕೆಯ ಗತಿಯಲ್ಲೇ ಇದೆ. ಆದರೆ ರಾಜಧಾನಿ ಮುಂಬೈನಲ್ಲಿ ಸೋಂಕು ನಿಯಂತ್ರಣಕ್ಕಾಗಿ ‘ಎಟಿಎಂ’ ರಣತಂತ್ರ ರೂಪಿಸಲಾಗಿತ್ತು. 

ಮುಂಬೈ (ಏ/ 28): ದೇಶದಲ್ಲೇ ಅತಿ ಹೆಚ್ಚು ಸೋಂಕು ದಾಖಲಾಗುತ್ತಿರುವ ಮಹಾರಾಷ್ಟ್ರದಲ್ಲಿ ಒಟ್ಟಾರೆ ಈಗಲೂ ಸೋಂಕು ಏರಿಕೆಯ ಗತಿಯಲ್ಲೇ ಇದೆ. ಆದರೆ ರಾಜಧಾನಿ ಮುಂಬೈನಲ್ಲಿ ಸೋಂಕು ನಿಯಂತ್ರಣಕ್ಕಾಗಿ ‘ಎಟಿಎಂ’ ರಣತಂತ್ರ ರೂಪಿಸಲಾಗಿತ್ತು. A- Asses, T- Trace, M- Managament ಎಂದರ್ಥ. ಅಂದರೆ ಸೋಂಕಿತರ ಪತ್ತೆ, ಚಿಕಿತ್ಸೆಯ ಸರದಿ ನಿರ್ಧಾರ ಮತ್ತು ದಾಖಲು ಹಾಗೂ ನಿರ್ವಹಣೆ.

 

ಇದು ಅತ್ಯಂತ ಯಶಸ್ವಿಯಾಗಿರುವ ಕಾರಣ ಏಪ್ರಿಲ್‌ ಮೊದಲ ವಾರದಲ್ಲಿ ಗರಿಷ್ಠ ಮಟ್ಟಕ್ಕೆ ಮುಟ್ಟಿದ್ದ ಸೋಂಕಿತರ ಸಂಖ್ಯೆ ಕಳೆದೊಂದು ವಾರದಿಂದ ಹಂತಹಂತವಾಗಿ ಇಳಿಕೆ ಕಾಣುತ್ತಿದೆ. ಹಾಗಾದರೆ ಕರ್ನಾಟಕದಲ್ಲಿಯೂ ಜನತಾ ಕರ್ಫ್ಯೂ ಯಶಸ್ವಿಯಾಗುತ್ತಾ..? 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?