ಮುಂಬೈನಲ್ಲಿ ‘ಎಟಿಎಂ’ ರಣತಂತ್ರ ಯಶಸ್ವಿ; ಕರ್ನಾಟಕದಲ್ಲಿಯೂ ವರ್ಕೌಟ್ ಆಗುವ ಭರವಸೆ

ಮುಂಬೈನಲ್ಲಿ ‘ಎಟಿಎಂ’ ರಣತಂತ್ರ ಯಶಸ್ವಿ; ಕರ್ನಾಟಕದಲ್ಲಿಯೂ ವರ್ಕೌಟ್ ಆಗುವ ಭರವಸೆ

Published : Apr 28, 2021, 01:34 PM ISTUpdated : Apr 28, 2021, 02:38 PM IST

ದೇಶದಲ್ಲೇ ಅತಿ ಹೆಚ್ಚು ಸೋಂಕು ದಾಖಲಾಗುತ್ತಿರುವ ಮಹಾರಾಷ್ಟ್ರದಲ್ಲಿ ಒಟ್ಟಾರೆ ಈಗಲೂ ಸೋಂಕು ಏರಿಕೆಯ ಗತಿಯಲ್ಲೇ ಇದೆ. ಆದರೆ ರಾಜಧಾನಿ ಮುಂಬೈನಲ್ಲಿ ಸೋಂಕು ನಿಯಂತ್ರಣಕ್ಕಾಗಿ ‘ಎಟಿಎಂ’ ರಣತಂತ್ರ ರೂಪಿಸಲಾಗಿತ್ತು. 

ಮುಂಬೈ (ಏ/ 28): ದೇಶದಲ್ಲೇ ಅತಿ ಹೆಚ್ಚು ಸೋಂಕು ದಾಖಲಾಗುತ್ತಿರುವ ಮಹಾರಾಷ್ಟ್ರದಲ್ಲಿ ಒಟ್ಟಾರೆ ಈಗಲೂ ಸೋಂಕು ಏರಿಕೆಯ ಗತಿಯಲ್ಲೇ ಇದೆ. ಆದರೆ ರಾಜಧಾನಿ ಮುಂಬೈನಲ್ಲಿ ಸೋಂಕು ನಿಯಂತ್ರಣಕ್ಕಾಗಿ ‘ಎಟಿಎಂ’ ರಣತಂತ್ರ ರೂಪಿಸಲಾಗಿತ್ತು. A- Asses, T- Trace, M- Managament ಎಂದರ್ಥ. ಅಂದರೆ ಸೋಂಕಿತರ ಪತ್ತೆ, ಚಿಕಿತ್ಸೆಯ ಸರದಿ ನಿರ್ಧಾರ ಮತ್ತು ದಾಖಲು ಹಾಗೂ ನಿರ್ವಹಣೆ.

 

ಇದು ಅತ್ಯಂತ ಯಶಸ್ವಿಯಾಗಿರುವ ಕಾರಣ ಏಪ್ರಿಲ್‌ ಮೊದಲ ವಾರದಲ್ಲಿ ಗರಿಷ್ಠ ಮಟ್ಟಕ್ಕೆ ಮುಟ್ಟಿದ್ದ ಸೋಂಕಿತರ ಸಂಖ್ಯೆ ಕಳೆದೊಂದು ವಾರದಿಂದ ಹಂತಹಂತವಾಗಿ ಇಳಿಕೆ ಕಾಣುತ್ತಿದೆ. ಹಾಗಾದರೆ ಕರ್ನಾಟಕದಲ್ಲಿಯೂ ಜನತಾ ಕರ್ಫ್ಯೂ ಯಶಸ್ವಿಯಾಗುತ್ತಾ..? 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು