ಮುಂಬೈನಲ್ಲಿ ‘ಎಟಿಎಂ’ ರಣತಂತ್ರ ಯಶಸ್ವಿ; ಕರ್ನಾಟಕದಲ್ಲಿಯೂ ವರ್ಕೌಟ್ ಆಗುವ ಭರವಸೆ

ಮುಂಬೈನಲ್ಲಿ ‘ಎಟಿಎಂ’ ರಣತಂತ್ರ ಯಶಸ್ವಿ; ಕರ್ನಾಟಕದಲ್ಲಿಯೂ ವರ್ಕೌಟ್ ಆಗುವ ಭರವಸೆ

Published : Apr 28, 2021, 01:34 PM ISTUpdated : Apr 28, 2021, 02:38 PM IST

ದೇಶದಲ್ಲೇ ಅತಿ ಹೆಚ್ಚು ಸೋಂಕು ದಾಖಲಾಗುತ್ತಿರುವ ಮಹಾರಾಷ್ಟ್ರದಲ್ಲಿ ಒಟ್ಟಾರೆ ಈಗಲೂ ಸೋಂಕು ಏರಿಕೆಯ ಗತಿಯಲ್ಲೇ ಇದೆ. ಆದರೆ ರಾಜಧಾನಿ ಮುಂಬೈನಲ್ಲಿ ಸೋಂಕು ನಿಯಂತ್ರಣಕ್ಕಾಗಿ ‘ಎಟಿಎಂ’ ರಣತಂತ್ರ ರೂಪಿಸಲಾಗಿತ್ತು. 

ಮುಂಬೈ (ಏ/ 28): ದೇಶದಲ್ಲೇ ಅತಿ ಹೆಚ್ಚು ಸೋಂಕು ದಾಖಲಾಗುತ್ತಿರುವ ಮಹಾರಾಷ್ಟ್ರದಲ್ಲಿ ಒಟ್ಟಾರೆ ಈಗಲೂ ಸೋಂಕು ಏರಿಕೆಯ ಗತಿಯಲ್ಲೇ ಇದೆ. ಆದರೆ ರಾಜಧಾನಿ ಮುಂಬೈನಲ್ಲಿ ಸೋಂಕು ನಿಯಂತ್ರಣಕ್ಕಾಗಿ ‘ಎಟಿಎಂ’ ರಣತಂತ್ರ ರೂಪಿಸಲಾಗಿತ್ತು. A- Asses, T- Trace, M- Managament ಎಂದರ್ಥ. ಅಂದರೆ ಸೋಂಕಿತರ ಪತ್ತೆ, ಚಿಕಿತ್ಸೆಯ ಸರದಿ ನಿರ್ಧಾರ ಮತ್ತು ದಾಖಲು ಹಾಗೂ ನಿರ್ವಹಣೆ.

 

ಇದು ಅತ್ಯಂತ ಯಶಸ್ವಿಯಾಗಿರುವ ಕಾರಣ ಏಪ್ರಿಲ್‌ ಮೊದಲ ವಾರದಲ್ಲಿ ಗರಿಷ್ಠ ಮಟ್ಟಕ್ಕೆ ಮುಟ್ಟಿದ್ದ ಸೋಂಕಿತರ ಸಂಖ್ಯೆ ಕಳೆದೊಂದು ವಾರದಿಂದ ಹಂತಹಂತವಾಗಿ ಇಳಿಕೆ ಕಾಣುತ್ತಿದೆ. ಹಾಗಾದರೆ ಕರ್ನಾಟಕದಲ್ಲಿಯೂ ಜನತಾ ಕರ್ಫ್ಯೂ ಯಶಸ್ವಿಯಾಗುತ್ತಾ..? 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?