ಅಮೆರಿಕಕ್ಕೆ ನ್ಯೂಯಾರ್ಕ್, ಚೀನಾಗೆ ವುಹಾನ್, ಭಾರತಕ್ಕೆ ಮುಂಬೈ ಮಾರಿ..!

ಅಮೆರಿಕಕ್ಕೆ ನ್ಯೂಯಾರ್ಕ್, ಚೀನಾಗೆ ವುಹಾನ್, ಭಾರತಕ್ಕೆ ಮುಂಬೈ ಮಾರಿ..!

Published : Jun 10, 2020, 12:58 PM ISTUpdated : Jun 10, 2020, 02:13 PM IST

ಕೊರೋನಾ ಮಹಾಮಾರಿ ಕಡಿಮೆಯಾಗುವ ಲಕ್ಷಣಗಳೇ ಕಾಣಿಸುತ್ತಿಲ್ಲ. ನಮ್ಮ ದೇಶದ ವಾಣಿಜ್ಯ ನಗರಿ ಮುಂಬೈ ಕೊರೊನಾ ಕಾರ್ಖಾನೆಯಾಗುತ್ತದೆ. ರಾಜ್ಯಕ್ಕೂ ಇದು ಕಂಟಕವಾಗುತ್ತಿದೆ. ಮಂಗಳವಾರ ದೇಶಾದ್ಯಂತ 7721 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 265498 ಕ್ಕೆ ಏರಿಕೆಯಾಗಿದೆ. ಜೊತೆಗೆ 245 ಸೋಂಕಿತರು ಸಾವನ್ನಪ್ಪಿದ್ದು ಒಟ್ಟು ಸಾವಿನ ಪ್ರಮಾಣ 7710 ಕ್ಕೆ ಏರಿಕೆಯಾಗಿದೆ. 

ಬೆಂಗಳೂರು (ಜೂ. 10): ಕೊರೋನಾ ಮಹಾಮಾರಿ ಕಡಿಮೆಯಾಗುವ ಲಕ್ಷಣಗಳೇ ಕಾಣಿಸುತ್ತಿಲ್ಲ. ನಮ್ಮ ದೇಶದ ವಾಣಿಜ್ಯ ನಗರಿ ಮುಂಬೈ ಕೊರೊನಾ ಕಾರ್ಖಾನೆಯಾಗುತ್ತದೆ. ರಾಜ್ಯಕ್ಕೂ ಇದು ಕಂಟಕವಾಗುತ್ತಿದೆ. ಮಂಗಳವಾರ ದೇಶಾದ್ಯಂತ 7721 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 265498 ಕ್ಕೆ ಏರಿಕೆಯಾಗಿದೆ. ಜೊತೆಗೆ 245 ಸೋಂಕಿತರು ಸಾವನ್ನಪ್ಪಿದ್ದು ಒಟ್ಟು ಸಾವಿನ ಪ್ರಮಾಣ 7710 ಕ್ಕೆ ಏರಿಕೆಯಾಗಿದೆ. 

ಇವೆಲ್ಲದರ ನಡುವೆ ಈ ವರೆಗೆ ವೈರಸ್‌ಗೆ ತುತ್ತಾಗಿದ್ದ 133267 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಮಂಗಳವಾರ ಮಹಾರಾಷ್ಟ್ರದಲ್ಲಿ 2251 ಕೇಸು ಪತ್ತೆಯಾಗಿದ್ದು ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 90787 ಕ್ಕೆ ತಲುಪಿದೆ. ಉಳಿದಂತೆ ತಮಿಳುನಾಡಿನಲ್ಲಿ 1685, ದೆಹಲಿಯಲ್ಲಿ 1007 ಹೊಸ ಪ್ರಕರಣಗಳು ದಾಖಲಾಗಿವೆ. 
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?