ಅಮೆರಿಕಕ್ಕೆ ನ್ಯೂಯಾರ್ಕ್, ಚೀನಾಗೆ ವುಹಾನ್, ಭಾರತಕ್ಕೆ ಮುಂಬೈ ಮಾರಿ..!

ಅಮೆರಿಕಕ್ಕೆ ನ್ಯೂಯಾರ್ಕ್, ಚೀನಾಗೆ ವುಹಾನ್, ಭಾರತಕ್ಕೆ ಮುಂಬೈ ಮಾರಿ..!

Published : Jun 10, 2020, 12:58 PM ISTUpdated : Jun 10, 2020, 02:13 PM IST

ಕೊರೋನಾ ಮಹಾಮಾರಿ ಕಡಿಮೆಯಾಗುವ ಲಕ್ಷಣಗಳೇ ಕಾಣಿಸುತ್ತಿಲ್ಲ. ನಮ್ಮ ದೇಶದ ವಾಣಿಜ್ಯ ನಗರಿ ಮುಂಬೈ ಕೊರೊನಾ ಕಾರ್ಖಾನೆಯಾಗುತ್ತದೆ. ರಾಜ್ಯಕ್ಕೂ ಇದು ಕಂಟಕವಾಗುತ್ತಿದೆ. ಮಂಗಳವಾರ ದೇಶಾದ್ಯಂತ 7721 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 265498 ಕ್ಕೆ ಏರಿಕೆಯಾಗಿದೆ. ಜೊತೆಗೆ 245 ಸೋಂಕಿತರು ಸಾವನ್ನಪ್ಪಿದ್ದು ಒಟ್ಟು ಸಾವಿನ ಪ್ರಮಾಣ 7710 ಕ್ಕೆ ಏರಿಕೆಯಾಗಿದೆ. 

ಬೆಂಗಳೂರು (ಜೂ. 10): ಕೊರೋನಾ ಮಹಾಮಾರಿ ಕಡಿಮೆಯಾಗುವ ಲಕ್ಷಣಗಳೇ ಕಾಣಿಸುತ್ತಿಲ್ಲ. ನಮ್ಮ ದೇಶದ ವಾಣಿಜ್ಯ ನಗರಿ ಮುಂಬೈ ಕೊರೊನಾ ಕಾರ್ಖಾನೆಯಾಗುತ್ತದೆ. ರಾಜ್ಯಕ್ಕೂ ಇದು ಕಂಟಕವಾಗುತ್ತಿದೆ. ಮಂಗಳವಾರ ದೇಶಾದ್ಯಂತ 7721 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 265498 ಕ್ಕೆ ಏರಿಕೆಯಾಗಿದೆ. ಜೊತೆಗೆ 245 ಸೋಂಕಿತರು ಸಾವನ್ನಪ್ಪಿದ್ದು ಒಟ್ಟು ಸಾವಿನ ಪ್ರಮಾಣ 7710 ಕ್ಕೆ ಏರಿಕೆಯಾಗಿದೆ. 

ಇವೆಲ್ಲದರ ನಡುವೆ ಈ ವರೆಗೆ ವೈರಸ್‌ಗೆ ತುತ್ತಾಗಿದ್ದ 133267 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಮಂಗಳವಾರ ಮಹಾರಾಷ್ಟ್ರದಲ್ಲಿ 2251 ಕೇಸು ಪತ್ತೆಯಾಗಿದ್ದು ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 90787 ಕ್ಕೆ ತಲುಪಿದೆ. ಉಳಿದಂತೆ ತಮಿಳುನಾಡಿನಲ್ಲಿ 1685, ದೆಹಲಿಯಲ್ಲಿ 1007 ಹೊಸ ಪ್ರಕರಣಗಳು ದಾಖಲಾಗಿವೆ. 
 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?