ಅಮೆರಿಕಕ್ಕೆ ನ್ಯೂಯಾರ್ಕ್, ಚೀನಾಗೆ ವುಹಾನ್, ಭಾರತಕ್ಕೆ ಮುಂಬೈ ಮಾರಿ..!

ಅಮೆರಿಕಕ್ಕೆ ನ್ಯೂಯಾರ್ಕ್, ಚೀನಾಗೆ ವುಹಾನ್, ಭಾರತಕ್ಕೆ ಮುಂಬೈ ಮಾರಿ..!

Published : Jun 10, 2020, 12:58 PM ISTUpdated : Jun 10, 2020, 02:13 PM IST

ಕೊರೋನಾ ಮಹಾಮಾರಿ ಕಡಿಮೆಯಾಗುವ ಲಕ್ಷಣಗಳೇ ಕಾಣಿಸುತ್ತಿಲ್ಲ. ನಮ್ಮ ದೇಶದ ವಾಣಿಜ್ಯ ನಗರಿ ಮುಂಬೈ ಕೊರೊನಾ ಕಾರ್ಖಾನೆಯಾಗುತ್ತದೆ. ರಾಜ್ಯಕ್ಕೂ ಇದು ಕಂಟಕವಾಗುತ್ತಿದೆ. ಮಂಗಳವಾರ ದೇಶಾದ್ಯಂತ 7721 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 265498 ಕ್ಕೆ ಏರಿಕೆಯಾಗಿದೆ. ಜೊತೆಗೆ 245 ಸೋಂಕಿತರು ಸಾವನ್ನಪ್ಪಿದ್ದು ಒಟ್ಟು ಸಾವಿನ ಪ್ರಮಾಣ 7710 ಕ್ಕೆ ಏರಿಕೆಯಾಗಿದೆ. 

ಬೆಂಗಳೂರು (ಜೂ. 10): ಕೊರೋನಾ ಮಹಾಮಾರಿ ಕಡಿಮೆಯಾಗುವ ಲಕ್ಷಣಗಳೇ ಕಾಣಿಸುತ್ತಿಲ್ಲ. ನಮ್ಮ ದೇಶದ ವಾಣಿಜ್ಯ ನಗರಿ ಮುಂಬೈ ಕೊರೊನಾ ಕಾರ್ಖಾನೆಯಾಗುತ್ತದೆ. ರಾಜ್ಯಕ್ಕೂ ಇದು ಕಂಟಕವಾಗುತ್ತಿದೆ. ಮಂಗಳವಾರ ದೇಶಾದ್ಯಂತ 7721 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 265498 ಕ್ಕೆ ಏರಿಕೆಯಾಗಿದೆ. ಜೊತೆಗೆ 245 ಸೋಂಕಿತರು ಸಾವನ್ನಪ್ಪಿದ್ದು ಒಟ್ಟು ಸಾವಿನ ಪ್ರಮಾಣ 7710 ಕ್ಕೆ ಏರಿಕೆಯಾಗಿದೆ. 

ಇವೆಲ್ಲದರ ನಡುವೆ ಈ ವರೆಗೆ ವೈರಸ್‌ಗೆ ತುತ್ತಾಗಿದ್ದ 133267 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಮಂಗಳವಾರ ಮಹಾರಾಷ್ಟ್ರದಲ್ಲಿ 2251 ಕೇಸು ಪತ್ತೆಯಾಗಿದ್ದು ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 90787 ಕ್ಕೆ ತಲುಪಿದೆ. ಉಳಿದಂತೆ ತಮಿಳುನಾಡಿನಲ್ಲಿ 1685, ದೆಹಲಿಯಲ್ಲಿ 1007 ಹೊಸ ಪ್ರಕರಣಗಳು ದಾಖಲಾಗಿವೆ. 
 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!