22 ಲಕ್ಷದ ಕಾರು ಮಾರಿ, 160 ರೋಗಿಗಳಿಗೆ ಆಕ್ಸಿಜನ್ ಹಂಚಿದ ಆಕ್ಸಿಜನ್ ಮ್ಯಾನ್..!

22 ಲಕ್ಷದ ಕಾರು ಮಾರಿ, 160 ರೋಗಿಗಳಿಗೆ ಆಕ್ಸಿಜನ್ ಹಂಚಿದ ಆಕ್ಸಿಜನ್ ಮ್ಯಾನ್..!

Published : Apr 24, 2021, 10:04 AM ISTUpdated : Apr 24, 2021, 10:26 AM IST

ಆಕ್ಸಿಜನ್ ಕೊಡುವ ವಿಚಾರದಲ್ಲಿ ರಾಜಕೀಯ ನಡೆಯುತ್ತಿದೆ. ಹೈಕೋರ್ಟ್ ಮಧ್ಯ ಪ್ರವೇಶಿಸಿ, ಆಕ್ಸಿಜನ್ ನೀಡುವಂತೆ ಆದೇಶ ನೀಡಬೇಕಾಯಿತು. ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿ, 11 ಮಂದಿ ಸಜೀವ ದಹನವಾಗಿದ್ದಾರೆ. 

ಬೆಂಗಳೂರು (ಏ. 24): ಆಕ್ಸಿಜನ್ ಕೊಡುವ ವಿಚಾರದಲ್ಲಿ ರಾಜಕೀಯ ನಡೆಯುತ್ತಿದೆ. ಹೈಕೋರ್ಟ್ ಮಧ್ಯ ಪ್ರವೇಶಿಸಿ, ಆಕ್ಸಿಜನ್ ನೀಡುವಂತೆ ಆದೇಶ ನೀಡಬೇಕಾಯಿತು. ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿ, 11 ಮಂದಿ ಸಜೀವ ದಹನವಾಗಿದ್ದಾರೆ. 22 ಲಕ್ಷದ ಕಾರು ಮಾರಿ, 160 ರೋಗಿಗಳಿಗೆ ಆಕ್ಸಿಜನ್ ಹಂಚಿದ ಆಕ್ಸಿಜನ್ ಮ್ಯಾನ್, ಚಿತಾಗಾರದ ಸಿಬ್ಬಂದಿಗಳು ಹೆಣ ಸುಡುವುದನ್ನು ನಿಲ್ಲಿಸ್ತಾರಂತೆ,  ವಾಯುಪಡೆ ವಿಮಾನ, ರೈಲುಗಳಲ್ಲಿ ಆಕ್ಸಿಜನ್ ಟ್ಯಾಂಕರ್ ಸಾಗಣೆ, ರಾಜ್ಯಗಳಿಗೂ ಪೂರೈಕೆ... ಇವೆಲ್ಲ ಸುದ್ದಿಗಳ ಸಂಕ್ಷಿಪ್ತ ವಿವರ ಈ ಸುದ್ದಿಯಲ್ಲಿ. 


 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!