22 ಲಕ್ಷದ ಕಾರು ಮಾರಿ, 160 ರೋಗಿಗಳಿಗೆ ಆಕ್ಸಿಜನ್ ಹಂಚಿದ ಆಕ್ಸಿಜನ್ ಮ್ಯಾನ್..!

22 ಲಕ್ಷದ ಕಾರು ಮಾರಿ, 160 ರೋಗಿಗಳಿಗೆ ಆಕ್ಸಿಜನ್ ಹಂಚಿದ ಆಕ್ಸಿಜನ್ ಮ್ಯಾನ್..!

Published : Apr 24, 2021, 10:04 AM ISTUpdated : Apr 24, 2021, 10:26 AM IST

ಆಕ್ಸಿಜನ್ ಕೊಡುವ ವಿಚಾರದಲ್ಲಿ ರಾಜಕೀಯ ನಡೆಯುತ್ತಿದೆ. ಹೈಕೋರ್ಟ್ ಮಧ್ಯ ಪ್ರವೇಶಿಸಿ, ಆಕ್ಸಿಜನ್ ನೀಡುವಂತೆ ಆದೇಶ ನೀಡಬೇಕಾಯಿತು. ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿ, 11 ಮಂದಿ ಸಜೀವ ದಹನವಾಗಿದ್ದಾರೆ. 

ಬೆಂಗಳೂರು (ಏ. 24): ಆಕ್ಸಿಜನ್ ಕೊಡುವ ವಿಚಾರದಲ್ಲಿ ರಾಜಕೀಯ ನಡೆಯುತ್ತಿದೆ. ಹೈಕೋರ್ಟ್ ಮಧ್ಯ ಪ್ರವೇಶಿಸಿ, ಆಕ್ಸಿಜನ್ ನೀಡುವಂತೆ ಆದೇಶ ನೀಡಬೇಕಾಯಿತು. ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿ, 11 ಮಂದಿ ಸಜೀವ ದಹನವಾಗಿದ್ದಾರೆ. 22 ಲಕ್ಷದ ಕಾರು ಮಾರಿ, 160 ರೋಗಿಗಳಿಗೆ ಆಕ್ಸಿಜನ್ ಹಂಚಿದ ಆಕ್ಸಿಜನ್ ಮ್ಯಾನ್, ಚಿತಾಗಾರದ ಸಿಬ್ಬಂದಿಗಳು ಹೆಣ ಸುಡುವುದನ್ನು ನಿಲ್ಲಿಸ್ತಾರಂತೆ,  ವಾಯುಪಡೆ ವಿಮಾನ, ರೈಲುಗಳಲ್ಲಿ ಆಕ್ಸಿಜನ್ ಟ್ಯಾಂಕರ್ ಸಾಗಣೆ, ರಾಜ್ಯಗಳಿಗೂ ಪೂರೈಕೆ... ಇವೆಲ್ಲ ಸುದ್ದಿಗಳ ಸಂಕ್ಷಿಪ್ತ ವಿವರ ಈ ಸುದ್ದಿಯಲ್ಲಿ. 


 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!