22 ಲಕ್ಷದ ಕಾರು ಮಾರಿ, 160 ರೋಗಿಗಳಿಗೆ ಆಕ್ಸಿಜನ್ ಹಂಚಿದ ಆಕ್ಸಿಜನ್ ಮ್ಯಾನ್..!

22 ಲಕ್ಷದ ಕಾರು ಮಾರಿ, 160 ರೋಗಿಗಳಿಗೆ ಆಕ್ಸಿಜನ್ ಹಂಚಿದ ಆಕ್ಸಿಜನ್ ಮ್ಯಾನ್..!

Published : Apr 24, 2021, 10:04 AM ISTUpdated : Apr 24, 2021, 10:26 AM IST

ಆಕ್ಸಿಜನ್ ಕೊಡುವ ವಿಚಾರದಲ್ಲಿ ರಾಜಕೀಯ ನಡೆಯುತ್ತಿದೆ. ಹೈಕೋರ್ಟ್ ಮಧ್ಯ ಪ್ರವೇಶಿಸಿ, ಆಕ್ಸಿಜನ್ ನೀಡುವಂತೆ ಆದೇಶ ನೀಡಬೇಕಾಯಿತು. ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿ, 11 ಮಂದಿ ಸಜೀವ ದಹನವಾಗಿದ್ದಾರೆ. 

ಬೆಂಗಳೂರು (ಏ. 24): ಆಕ್ಸಿಜನ್ ಕೊಡುವ ವಿಚಾರದಲ್ಲಿ ರಾಜಕೀಯ ನಡೆಯುತ್ತಿದೆ. ಹೈಕೋರ್ಟ್ ಮಧ್ಯ ಪ್ರವೇಶಿಸಿ, ಆಕ್ಸಿಜನ್ ನೀಡುವಂತೆ ಆದೇಶ ನೀಡಬೇಕಾಯಿತು. ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿ, 11 ಮಂದಿ ಸಜೀವ ದಹನವಾಗಿದ್ದಾರೆ. 22 ಲಕ್ಷದ ಕಾರು ಮಾರಿ, 160 ರೋಗಿಗಳಿಗೆ ಆಕ್ಸಿಜನ್ ಹಂಚಿದ ಆಕ್ಸಿಜನ್ ಮ್ಯಾನ್, ಚಿತಾಗಾರದ ಸಿಬ್ಬಂದಿಗಳು ಹೆಣ ಸುಡುವುದನ್ನು ನಿಲ್ಲಿಸ್ತಾರಂತೆ,  ವಾಯುಪಡೆ ವಿಮಾನ, ರೈಲುಗಳಲ್ಲಿ ಆಕ್ಸಿಜನ್ ಟ್ಯಾಂಕರ್ ಸಾಗಣೆ, ರಾಜ್ಯಗಳಿಗೂ ಪೂರೈಕೆ... ಇವೆಲ್ಲ ಸುದ್ದಿಗಳ ಸಂಕ್ಷಿಪ್ತ ವಿವರ ಈ ಸುದ್ದಿಯಲ್ಲಿ. 


 

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?