ಕೊರೊನಾ 'ಮಹಾ' ಸ್ಫೋಟ, ಲಾಕ್‌ಡೌನ್‌ ಮೊರೆ ಹೋದ ನಾಗಪುರ, ರಾಜ್ಯಕ್ಕೂ ತಪ್ಪಿಲ್ಲ ಕಂಟಕ

ಕೊರೊನಾ 'ಮಹಾ' ಸ್ಫೋಟ, ಲಾಕ್‌ಡೌನ್‌ ಮೊರೆ ಹೋದ ನಾಗಪುರ, ರಾಜ್ಯಕ್ಕೂ ತಪ್ಪಿಲ್ಲ ಕಂಟಕ

Published : Mar 12, 2021, 02:53 PM ISTUpdated : Mar 12, 2021, 03:35 PM IST

ಹಲವು ನಿರ್ಬಂಧಗಳನ್ನು ಹೇರಿದರೂ ಮಹಾರಾಷ್ಟ್ರದಲ್ಲಿ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ವೈರಸ್‌ ಹರಡುವಿಕೆ ನಿಯಂತ್ರಣಕ್ಕೆ ಸಿಗದ ಕಾರಣ ಮಹಾರಾಷ್ಟ್ರ ಸರ್ಕಾರ ನಾಗಪುರದಲ್ಲಿ ಮಾ.15 ರಿಂದ 21ರವರೆಗೆ ಒಂದು ವಾರ ಲಾಕ್‌ಡೌನ್‌ ಘೋಷಣೆ ಮಾಡಿದೆ. 

ಬೆಂಗಳೂರು (ಮಾ. 12): ಹಲವು ನಿರ್ಬಂಧಗಳನ್ನು ಹೇರಿದರೂ ಮಹಾರಾಷ್ಟ್ರದಲ್ಲಿ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ವೈರಸ್‌ ಹರಡುವಿಕೆ ನಿಯಂತ್ರಣಕ್ಕೆ ಸಿಗದ ಕಾರಣ ಮಹಾರಾಷ್ಟ್ರ ಸರ್ಕಾರ ನಾಗಪುರದಲ್ಲಿ ಮಾ.15 ರಿಂದ 21ರವರೆಗೆ ಒಂದು ವಾರ ಲಾಕ್‌ಡೌನ್‌ ಘೋಷಣೆ ಮಾಡಿದೆ. ರಾಜ್ಯದ ಇನ್ನೂ ಕೆಲವು ನಗರಗಳಲ್ಲಿ ಕೊರೋನಾ ಸೋಂಕು ಅಧಿಕವಾಗಿದ್ದು, ಅಲ್ಲೂ ಲಾಕ್‌ಡೌನ್‌ ಹೇರುವ ಕುರಿತು 2-3 ದಿನದಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ತಿಳಿಸಿದ್ದಾರೆ.

ನಾಸಿಕ್‌, ಮಾಲೇಗಾಂವ್‌, ನಂದಗಾವ್‌ನಲ್ಲಿ ಬುಧವಾರದಿಂದಲೇ ಅನಿರ್ದಿಷ್ಟಾವಧಿವರೆಗೆ ಶಾಲೆ- ಕಾಲೇಜು, ಕೋಚಿಂಗ್‌ ಸಂಸ್ಥೆಗಳನ್ನು ಬಂದ್‌ ಮಾಡಿಸಲಾಗಿದೆ. 10 ಹಾಗೂ 12ನೇ ತರಗತಿಗೆ ಮಾತ್ರ ವಿನಾಯಿತಿ ನೀಡಲಾಗಿದೆ. ಕಲ್ಯಾಣ್‌-ದೊಂಬಿವಿಲಿ ಮತ್ತು ನಂದರ್ಬಾರ್‌ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್