ಕೊರೊನಾ 'ಮಹಾ' ಸ್ಫೋಟ, ಲಾಕ್‌ಡೌನ್‌ ಮೊರೆ ಹೋದ ನಾಗಪುರ, ರಾಜ್ಯಕ್ಕೂ ತಪ್ಪಿಲ್ಲ ಕಂಟಕ

ಕೊರೊನಾ 'ಮಹಾ' ಸ್ಫೋಟ, ಲಾಕ್‌ಡೌನ್‌ ಮೊರೆ ಹೋದ ನಾಗಪುರ, ರಾಜ್ಯಕ್ಕೂ ತಪ್ಪಿಲ್ಲ ಕಂಟಕ

Published : Mar 12, 2021, 02:53 PM ISTUpdated : Mar 12, 2021, 03:35 PM IST

ಹಲವು ನಿರ್ಬಂಧಗಳನ್ನು ಹೇರಿದರೂ ಮಹಾರಾಷ್ಟ್ರದಲ್ಲಿ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ವೈರಸ್‌ ಹರಡುವಿಕೆ ನಿಯಂತ್ರಣಕ್ಕೆ ಸಿಗದ ಕಾರಣ ಮಹಾರಾಷ್ಟ್ರ ಸರ್ಕಾರ ನಾಗಪುರದಲ್ಲಿ ಮಾ.15 ರಿಂದ 21ರವರೆಗೆ ಒಂದು ವಾರ ಲಾಕ್‌ಡೌನ್‌ ಘೋಷಣೆ ಮಾಡಿದೆ. 

ಬೆಂಗಳೂರು (ಮಾ. 12): ಹಲವು ನಿರ್ಬಂಧಗಳನ್ನು ಹೇರಿದರೂ ಮಹಾರಾಷ್ಟ್ರದಲ್ಲಿ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ವೈರಸ್‌ ಹರಡುವಿಕೆ ನಿಯಂತ್ರಣಕ್ಕೆ ಸಿಗದ ಕಾರಣ ಮಹಾರಾಷ್ಟ್ರ ಸರ್ಕಾರ ನಾಗಪುರದಲ್ಲಿ ಮಾ.15 ರಿಂದ 21ರವರೆಗೆ ಒಂದು ವಾರ ಲಾಕ್‌ಡೌನ್‌ ಘೋಷಣೆ ಮಾಡಿದೆ. ರಾಜ್ಯದ ಇನ್ನೂ ಕೆಲವು ನಗರಗಳಲ್ಲಿ ಕೊರೋನಾ ಸೋಂಕು ಅಧಿಕವಾಗಿದ್ದು, ಅಲ್ಲೂ ಲಾಕ್‌ಡೌನ್‌ ಹೇರುವ ಕುರಿತು 2-3 ದಿನದಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ತಿಳಿಸಿದ್ದಾರೆ.

ನಾಸಿಕ್‌, ಮಾಲೇಗಾಂವ್‌, ನಂದಗಾವ್‌ನಲ್ಲಿ ಬುಧವಾರದಿಂದಲೇ ಅನಿರ್ದಿಷ್ಟಾವಧಿವರೆಗೆ ಶಾಲೆ- ಕಾಲೇಜು, ಕೋಚಿಂಗ್‌ ಸಂಸ್ಥೆಗಳನ್ನು ಬಂದ್‌ ಮಾಡಿಸಲಾಗಿದೆ. 10 ಹಾಗೂ 12ನೇ ತರಗತಿಗೆ ಮಾತ್ರ ವಿನಾಯಿತಿ ನೀಡಲಾಗಿದೆ. ಕಲ್ಯಾಣ್‌-ದೊಂಬಿವಿಲಿ ಮತ್ತು ನಂದರ್ಬಾರ್‌ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?