ಕೊರೊನಾ 'ಮಹಾ' ಸ್ಫೋಟ, ಲಾಕ್‌ಡೌನ್‌ ಮೊರೆ ಹೋದ ನಾಗಪುರ, ರಾಜ್ಯಕ್ಕೂ ತಪ್ಪಿಲ್ಲ ಕಂಟಕ

ಕೊರೊನಾ 'ಮಹಾ' ಸ್ಫೋಟ, ಲಾಕ್‌ಡೌನ್‌ ಮೊರೆ ಹೋದ ನಾಗಪುರ, ರಾಜ್ಯಕ್ಕೂ ತಪ್ಪಿಲ್ಲ ಕಂಟಕ

Published : Mar 12, 2021, 02:53 PM ISTUpdated : Mar 12, 2021, 03:35 PM IST

ಹಲವು ನಿರ್ಬಂಧಗಳನ್ನು ಹೇರಿದರೂ ಮಹಾರಾಷ್ಟ್ರದಲ್ಲಿ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ವೈರಸ್‌ ಹರಡುವಿಕೆ ನಿಯಂತ್ರಣಕ್ಕೆ ಸಿಗದ ಕಾರಣ ಮಹಾರಾಷ್ಟ್ರ ಸರ್ಕಾರ ನಾಗಪುರದಲ್ಲಿ ಮಾ.15 ರಿಂದ 21ರವರೆಗೆ ಒಂದು ವಾರ ಲಾಕ್‌ಡೌನ್‌ ಘೋಷಣೆ ಮಾಡಿದೆ. 

ಬೆಂಗಳೂರು (ಮಾ. 12): ಹಲವು ನಿರ್ಬಂಧಗಳನ್ನು ಹೇರಿದರೂ ಮಹಾರಾಷ್ಟ್ರದಲ್ಲಿ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ವೈರಸ್‌ ಹರಡುವಿಕೆ ನಿಯಂತ್ರಣಕ್ಕೆ ಸಿಗದ ಕಾರಣ ಮಹಾರಾಷ್ಟ್ರ ಸರ್ಕಾರ ನಾಗಪುರದಲ್ಲಿ ಮಾ.15 ರಿಂದ 21ರವರೆಗೆ ಒಂದು ವಾರ ಲಾಕ್‌ಡೌನ್‌ ಘೋಷಣೆ ಮಾಡಿದೆ. ರಾಜ್ಯದ ಇನ್ನೂ ಕೆಲವು ನಗರಗಳಲ್ಲಿ ಕೊರೋನಾ ಸೋಂಕು ಅಧಿಕವಾಗಿದ್ದು, ಅಲ್ಲೂ ಲಾಕ್‌ಡೌನ್‌ ಹೇರುವ ಕುರಿತು 2-3 ದಿನದಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ತಿಳಿಸಿದ್ದಾರೆ.

ನಾಸಿಕ್‌, ಮಾಲೇಗಾಂವ್‌, ನಂದಗಾವ್‌ನಲ್ಲಿ ಬುಧವಾರದಿಂದಲೇ ಅನಿರ್ದಿಷ್ಟಾವಧಿವರೆಗೆ ಶಾಲೆ- ಕಾಲೇಜು, ಕೋಚಿಂಗ್‌ ಸಂಸ್ಥೆಗಳನ್ನು ಬಂದ್‌ ಮಾಡಿಸಲಾಗಿದೆ. 10 ಹಾಗೂ 12ನೇ ತರಗತಿಗೆ ಮಾತ್ರ ವಿನಾಯಿತಿ ನೀಡಲಾಗಿದೆ. ಕಲ್ಯಾಣ್‌-ದೊಂಬಿವಿಲಿ ಮತ್ತು ನಂದರ್ಬಾರ್‌ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?