ಕೊರೊನಾ 'ಮಹಾ' ಸ್ಫೋಟ, ಲಾಕ್‌ಡೌನ್‌ ಮೊರೆ ಹೋದ ನಾಗಪುರ, ರಾಜ್ಯಕ್ಕೂ ತಪ್ಪಿಲ್ಲ ಕಂಟಕ

ಕೊರೊನಾ 'ಮಹಾ' ಸ್ಫೋಟ, ಲಾಕ್‌ಡೌನ್‌ ಮೊರೆ ಹೋದ ನಾಗಪುರ, ರಾಜ್ಯಕ್ಕೂ ತಪ್ಪಿಲ್ಲ ಕಂಟಕ

Published : Mar 12, 2021, 02:53 PM ISTUpdated : Mar 12, 2021, 03:35 PM IST

ಹಲವು ನಿರ್ಬಂಧಗಳನ್ನು ಹೇರಿದರೂ ಮಹಾರಾಷ್ಟ್ರದಲ್ಲಿ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ವೈರಸ್‌ ಹರಡುವಿಕೆ ನಿಯಂತ್ರಣಕ್ಕೆ ಸಿಗದ ಕಾರಣ ಮಹಾರಾಷ್ಟ್ರ ಸರ್ಕಾರ ನಾಗಪುರದಲ್ಲಿ ಮಾ.15 ರಿಂದ 21ರವರೆಗೆ ಒಂದು ವಾರ ಲಾಕ್‌ಡೌನ್‌ ಘೋಷಣೆ ಮಾಡಿದೆ. 

ಬೆಂಗಳೂರು (ಮಾ. 12): ಹಲವು ನಿರ್ಬಂಧಗಳನ್ನು ಹೇರಿದರೂ ಮಹಾರಾಷ್ಟ್ರದಲ್ಲಿ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ವೈರಸ್‌ ಹರಡುವಿಕೆ ನಿಯಂತ್ರಣಕ್ಕೆ ಸಿಗದ ಕಾರಣ ಮಹಾರಾಷ್ಟ್ರ ಸರ್ಕಾರ ನಾಗಪುರದಲ್ಲಿ ಮಾ.15 ರಿಂದ 21ರವರೆಗೆ ಒಂದು ವಾರ ಲಾಕ್‌ಡೌನ್‌ ಘೋಷಣೆ ಮಾಡಿದೆ. ರಾಜ್ಯದ ಇನ್ನೂ ಕೆಲವು ನಗರಗಳಲ್ಲಿ ಕೊರೋನಾ ಸೋಂಕು ಅಧಿಕವಾಗಿದ್ದು, ಅಲ್ಲೂ ಲಾಕ್‌ಡೌನ್‌ ಹೇರುವ ಕುರಿತು 2-3 ದಿನದಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ತಿಳಿಸಿದ್ದಾರೆ.

ನಾಸಿಕ್‌, ಮಾಲೇಗಾಂವ್‌, ನಂದಗಾವ್‌ನಲ್ಲಿ ಬುಧವಾರದಿಂದಲೇ ಅನಿರ್ದಿಷ್ಟಾವಧಿವರೆಗೆ ಶಾಲೆ- ಕಾಲೇಜು, ಕೋಚಿಂಗ್‌ ಸಂಸ್ಥೆಗಳನ್ನು ಬಂದ್‌ ಮಾಡಿಸಲಾಗಿದೆ. 10 ಹಾಗೂ 12ನೇ ತರಗತಿಗೆ ಮಾತ್ರ ವಿನಾಯಿತಿ ನೀಡಲಾಗಿದೆ. ಕಲ್ಯಾಣ್‌-ದೊಂಬಿವಿಲಿ ಮತ್ತು ನಂದರ್ಬಾರ್‌ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!