ಮುಗಿದಿಲ್ಲ ಅಯೋಧ್ಯೆ ವಿಚಾರ: ಮರುಪರಿಶೀಲನೆಗೆ ಅರ್ಜಿ

ಮುಗಿದಿಲ್ಲ ಅಯೋಧ್ಯೆ ವಿಚಾರ: ಮರುಪರಿಶೀಲನೆಗೆ ಅರ್ಜಿ

Published : Nov 17, 2019, 07:49 PM ISTUpdated : Nov 17, 2019, 07:52 PM IST

ನವದೆಹಲಿ[ನ. 17]  ಗೊಗೋಯ್ ನಿವೃತ್ತಿ ದಿನವೇ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೊಸ ಕ್ಯಾತೆ ತೆಗೆದಿದೆ. ಅಯೋಧ್ಯೆ ವಿಚಾರದಲ್ಲಿ  ಸುಪ್ರೀಂ ಕೋರ್ಟ್ ತೀರ್ಪಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಲು ತೀರ್ಮಾನ  ತೆಗೆದುಕೊಂಡಿದೆ.

ಅಯೋಧ್ಯೆ ಬಗ್ಗೆ ಸುಪ್ರೀಂ ಮಹತ್ವದ ತೀರ್ಪು ನೀಡಿದ್ದು 2.77 ಎಕರೆ ಜಾಗವನ್ನು ಹಿಂದುಗಳಿಗೆ ನೀಡಿದ್ದ ಸುಪ್ರೀಂ ಕೋರ್ಟ್ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ 5 ಎಕರೆ ಜಾಗ ಗುರುತಿಸಲು ಸುಪ್ರೀಂ ತಿಳಿಸಿತ್ತು.

ನವದೆಹಲಿ[ನ. 17]  ಗೊಗೋಯ್ ನಿವೃತ್ತಿ ದಿನವೇ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೊಸ ಕ್ಯಾತೆ ತೆಗೆದಿದೆ. ಅಯೋಧ್ಯೆ ವಿಚಾರದಲ್ಲಿ  ಸುಪ್ರೀಂ ಕೋರ್ಟ್ ತೀರ್ಪಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಲು ತೀರ್ಮಾನ  ತೆಗೆದುಕೊಂಡಿದೆ.

ಅಯೋಧ್ಯೆ ಬಗ್ಗೆ ಸುಪ್ರೀಂ ಮಹತ್ವದ ತೀರ್ಪು ನೀಡಿದ್ದು 2.77 ಎಕರೆ ಜಾಗವನ್ನು ಹಿಂದುಗಳಿಗೆ ನೀಡಿದ್ದ ಸುಪ್ರೀಂ ಕೋರ್ಟ್ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ 5 ಎಕರೆ ಜಾಗ ಗುರುತಿಸಲು ಸುಪ್ರೀಂ ತಿಳಿಸಿತ್ತು.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?