ಮುಗಿದಿಲ್ಲ ಅಯೋಧ್ಯೆ ವಿಚಾರ: ಮರುಪರಿಶೀಲನೆಗೆ ಅರ್ಜಿ

ಮುಗಿದಿಲ್ಲ ಅಯೋಧ್ಯೆ ವಿಚಾರ: ಮರುಪರಿಶೀಲನೆಗೆ ಅರ್ಜಿ

Published : Nov 17, 2019, 07:49 PM ISTUpdated : Nov 17, 2019, 07:52 PM IST

ನವದೆಹಲಿ[ನ. 17]  ಗೊಗೋಯ್ ನಿವೃತ್ತಿ ದಿನವೇ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೊಸ ಕ್ಯಾತೆ ತೆಗೆದಿದೆ. ಅಯೋಧ್ಯೆ ವಿಚಾರದಲ್ಲಿ  ಸುಪ್ರೀಂ ಕೋರ್ಟ್ ತೀರ್ಪಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಲು ತೀರ್ಮಾನ  ತೆಗೆದುಕೊಂಡಿದೆ.

ಅಯೋಧ್ಯೆ ಬಗ್ಗೆ ಸುಪ್ರೀಂ ಮಹತ್ವದ ತೀರ್ಪು ನೀಡಿದ್ದು 2.77 ಎಕರೆ ಜಾಗವನ್ನು ಹಿಂದುಗಳಿಗೆ ನೀಡಿದ್ದ ಸುಪ್ರೀಂ ಕೋರ್ಟ್ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ 5 ಎಕರೆ ಜಾಗ ಗುರುತಿಸಲು ಸುಪ್ರೀಂ ತಿಳಿಸಿತ್ತು.

ನವದೆಹಲಿ[ನ. 17]  ಗೊಗೋಯ್ ನಿವೃತ್ತಿ ದಿನವೇ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೊಸ ಕ್ಯಾತೆ ತೆಗೆದಿದೆ. ಅಯೋಧ್ಯೆ ವಿಚಾರದಲ್ಲಿ  ಸುಪ್ರೀಂ ಕೋರ್ಟ್ ತೀರ್ಪಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಲು ತೀರ್ಮಾನ  ತೆಗೆದುಕೊಂಡಿದೆ.

ಅಯೋಧ್ಯೆ ಬಗ್ಗೆ ಸುಪ್ರೀಂ ಮಹತ್ವದ ತೀರ್ಪು ನೀಡಿದ್ದು 2.77 ಎಕರೆ ಜಾಗವನ್ನು ಹಿಂದುಗಳಿಗೆ ನೀಡಿದ್ದ ಸುಪ್ರೀಂ ಕೋರ್ಟ್ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ 5 ಎಕರೆ ಜಾಗ ಗುರುತಿಸಲು ಸುಪ್ರೀಂ ತಿಳಿಸಿತ್ತು.

47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!